ಕುದ್ರೆಬೆಟ್ಟುವಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶಿಕ್ಷಕರ ದಿನಾಚರಣೆ

ಬಂಟ್ವಾಳ: ಹಿರಿಯ ವಿದ್ಯಾರ್ಥಿ ಸಂಘ ಕುದ್ರೆಬೆಟ್ಟು ಆಶ್ರಯದಲ್ಲಿ  ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ ನಡೆಯಿತು. ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀರಾಮ ವಿದ್ಯಾಕೇಂದ್ರದ ಶಿಕ್ಷಕರಾದ ಜಿನ್ನಪ್ಪಎಳ್ತಿಮಾರ್, ಗೋಳ್ತಮಜಲು ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಾರಾಯಣ ಗೌಡ ಮತ್ತು,ಕುದ್ರೆಬೆಟ್ಟು ಶಾಲಾ ಸಹಶಿಕ್ಷಕಿ ಮಮತಾ ಟೀಚರ್, ಅತಿಥಿ ಶಿಕ್ಷಕಿಯರಾದ ರೇಖಾ ನೆಟ್ಲ ,ಬಬಿತಾ ಪ್ರಶಾಂತ್, ಅಂಗನವಾಡಿ ಶಿಕ್ಷಕಿ ಸುರೇಖಾ ಟೀಚರ್, ಸಹಾಯಕಿ ಜಯಂತಿ ಅವರಿಗೆ ಸ್ಮರಣಿಕೆ ನೀಡಿ ಗುರುನಮನ ಸಲ್ಲಿಸಲಾಯಿತು. ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಚೇತನಾ ಟೀಚರ್ ಅವರನ್ನು ಸ್ಮರಣಿಕೆ ನೀಡಿ ಗುರುನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದೈವದ ಸೇವೆ ಮಾಡುವ ಕೃಷ್ಣಪ್ಪ ಪೂಜಾರಿ ಬೋಲ್ಪೊಡಿ , ಹಿರಿಯರಾದ ಶೇಖರ್ ಸಾಲಿಯಾನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಮೇಶ್. ಕೆ, ಹಿರಿಯ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಸುಂದರ ಪಾದೆ, ಪ್ರಧಾನ ಕಾರ್ಯದರ್ಶಿ ಪುರಂದರ ದಾಸಕೊಡಿ, ರವಿ ಸುವರ್ಣಬೈಲು ,ನಿತಿನ್ ಕುಮಾರ್, ಸನತ್ ಕುಮಾರ್,  ಪ್ರಕಾಶ್, ನಿತಿನ್ ಮಿತ್ತಬೈಲು, ಸಂತೋಷ್ ಕುಮಾರ್ ಬೊಳ್ಪೋಡಿ , ಸುಲತ  ಶಶಿ ಉಪಸ್ಥಿತರಿದ್ದರು ಪೂಜಾ ಮತ್ತು ಕುಶಿ ಪ್ರೇರಣ ಗೀತೆಯೊಂದಿಗೆ ಹಿರಿಯ ವಿದ್ಯಾ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಸ್ವಾಗತಿಸಿ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಿವರಾಜ್ ವಂದಿಸಿದರು. 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕುದ್ರೆಬೆಟ್ಟುವಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶಿಕ್ಷಕರ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*