ಬಾಳ್ತಿಲ ಗ್ರಾಮದಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ಮನೆಭೇಟಿ,ಮನೆಯ ನಾಮಫಲಕ ಅನಾವರಣಗೊಳಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಸಂಘಟನಾತ್ಮಕವಾಗಿ ಕೆಲಸ ಮಾಡಿದರೆ ಯಶಸ್ಸು ಸಾಧ್ಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ 5 ಬೂತ್ ಗಳ ಬಿಜೆಪಿ ಅಧ್ಯಕ್ಷರುಗಳ ಮನೆಗೆ ಬೇಟಿ ನೀಡಿ ಅಧ್ಯಕ್ಷರಿಗೆ ಗೌರವ ಸಲ್ಲಿಸಿ ಮನೆಗೆ ನಾಮಫಲಕ ಅನಾವರಣ ಮಾಡಿದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಬೂತ್ ಸಂಖ್ಯೆ 155 ಅಧ್ಯಕ್ಷ ಹಿರಣ್ಮಯಿ, ಬೂತ್ ಸಂಖ್ಯೆ 156 ರ ಅಧ್ಯಕ್ಷ ಶಿವರಾಜ್ ಶೆಟ್ಟಿ, ಬೂತ್ ಸಂಖ್ಯೆ 157ರ ಅಧ್ಯಕ್ಷ ದೀಪಕ್ ಶೆಟ್ಟಿ, ಬೂತ್ ಸಂಖ್ಯೆ 158ರ ಅಧ್ಯಕ್ಷ ರವಿ ಬೈಲು, ಬೂತ್ ಸಂಖ್ಯೆ 159ರ ಅಧ್ಯಕ್ಷೆ ಲಕ್ಷ್ಮೀ ಗೋಪಾಲ ಆಚಾರ್ಯ ಮನೆಗೆ ಶಾಸಕರು ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಹಾಗೂ ಪ್ರಮುಖರು ಭೇಟಿ ನೀಡಿ ನಾಮಫಲಕ ಅನಾವರಣ ಮಾಡಿದರು.

ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಜಿ.ಪಂ ಮಾಜಿ.ಸದಸ್ಯ ಚೆನ್ನಪ್ಪ ಆರ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರವೀಶ್  ಶೆಟ್ಟಿ ಕರ್ಕಳ, ಗ್ರಾ.ಪಂ.ಅಧ್ಯಕ್ಷೆ ಹಿರಣ್ಮಯಿ, ಉಪಾಧ್ಯಕ್ಷೆ ಜ್ಯೋತಿ, ಸದಸ್ಯರಾದ ವಿಠಲ ನಾಯ್ಕ್, ಲತೀಶ್, ರಂಜಿನಿ, ಮಮತ, ಆನಂದ ಶೆಟ್ಟಿ, ಹರಿಣಾಕ್ಷಿ, ಉತ್ತಮ್  ಕುಮಾರ್, ಚಂದ್ರಶೇಖರ, ಶಿವರಾಜ್ ಶೆಟ್ಟಿ, ಆಶೋಕ್, ಮಲ್ಲಿಕಾ, ಚೈತ್ರ, ಶೋಭಾ, ಬಿ.ಕೆ, ಅಣ್ಣು ಪೂಜಾರಿ  ರಾಜೇಶ್, ಹರಿಣಾಕ್ಷಿ, ಪ್ರಮುಖರಾದ ಕಮಲಾಕ್ಷಿ ಕೆ.ಪೂಜಾರಿ, ಸುಲೋಚನ ಜಿ.ಕೆ.ಭಟ್, ಚೆನ್ನಪ್ಪ ಆರ್.ಕೋಟ್ಯಾನ್, ರಮನಾಥ ರಾಯಿ, ಗಣೇಶ್ ರೈ ಮಾಣಿ, ಆನಂದ ಶಂಭೂರು, ದಿನೇಶ್ ಅಮ್ಟೂರು , ಪ್ರಕಾಶ್ ಅಂಚನ್, ಜನಾರ್ದನ ಬೊಂಡಾಲ, ಮೋಹನ್ ಪಿ‌.ಎಸ್, ಭಾರತಿ ಚೌಟ, ಲಖಿತ ಆರ್. ಶೆಟ್ಟಿ, ಲೋಕಾನಂದ, ರಮೇಶ್, ಡೊಂಬಯ್ಯ ಟೈಲರ್, ಸುರೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಾಳ್ತಿಲ ಗ್ರಾಮದಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ಮನೆಭೇಟಿ,ಮನೆಯ ನಾಮಫಲಕ ಅನಾವರಣಗೊಳಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*