ಬಂಟ್ವಾಳ: ಸರ್ಕಾರದ ಆದೇಶಗಳನ್ನು ಪಾಲಿಸಿಕೊಂಡು ಈ ಬಾರಿ ಸರಳವಾಗಿ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ಕೃಪಾ ಶ್ರೀ ಗಣೇಶೋತ್ಸವ ಮತ್ತು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಗಣೇಶೋತ್ಸವವನ್ನು ಆಚರಿಸಲಾಯಿತು. ಬಂಟ್ವಾಳದ ಶ್ರೀ ಸೀತಾರಾಮ ದೇವಸ್ಥಾನದಿಂದ ವಿಗ್ರಹವನ್ನು ತಂದು ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿ ಬಳಿಕ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ಕೃಪಾ ಶ್ರೀ ಗಣೇಶೋತ್ಸವ ಮತ್ತು ಶ್ರೀ ಶಾರದೋತ್ಸವ ಸಮಿತಿಯಿಂದ ಗಣೇಶೋತ್ಸವ"