Uncategorized

ಎಸ್.ಡಿ.ಪಿ.ಐ.ನಿಂದ ಬಿ.ಸಿ.ರೋಡಿನಲ್ಲಿ ಹಕ್ಕೊತ್ತಾಯ ಸಭೆ

ಬಂಟ್ವಾಳ: ದೆಹಲಿಯಲ್ಲಿ ಅತ್ಯಾಚಾರ ಖಂಡಿಸಿ ಸೋಶಿಯಲ್ ಡೆಮೋಕ್ರಟಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೆತ್ರ ಸಮಿತಿ ವತಿಯಿಂದ ಕ್ಷೆತ್ರ ಅಧ್ಯಕ್ಷರಾದ ಯೂಸುಫ್ ಅಲಡ್ಕ ಅಧ್ಯಕ್ಷತೆಯಲ್ಲಿ ಹಕ್ಕೋತ್ತಾಯ ಸಭೆ  ಬಿ ಸಿ ರೋಡ್ ಜಂಕ್ಷನ್ ನಲ್ಲಿ ನಡೆಯಿತು.

ಎಸ್ ಡಿ ಪಿ ಐ ರಾಜ್ಯ ಮುಖಂಡ ಫಯಾಝ್ ದೊಡ್ಡಮನೆ, ವಿಮೆನ್ಸ್ ಇಂಡಿಯಾ ಮೂಮೆಂಟ್ ರಾಜ್ಯಾಧ್ಯಕ್ಷೆ  ಶಾಹಿದ ತಸ್ನಿಮ್ ಮಾತನಾಡಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಇಕ್ಬಾಲ್ ಐ ಎಂ ಆರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್ ಎಚ್, ಕ್ಷೆತ್ರ ಉಪಾಧ್ಯಕ್ಷರಾದ ಉಬೈದ್ ಬಂಟ್ವಾಳ ಕಾರ್ಯದರ್ಶಿ ಖಲಂದರ್ ಪರ್ತಿಪ್ಪಾಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು, ಪುರಸಭಾ ಸದಸ್ಯರಾದ ಮುನಿಶ್ ಅಲಿ, ಇದ್ರಿಶ್ ಪಿಜೆ, ಉಪಸ್ಥಿತರಿದ್ದರು. ಪ್ರತಿಭಟನೆಯಲ್ಲಿ ದಿಲ್ಲಿ ಮತ್ತು ಕೇಂದ್ರ ಸರ್ಕಾರ ಹಾಗೂ ಕಾಮುಕರ ವಿರುದ್ಧ ಘೋಷಣೆ ಕೂಗಲಾಯಿತು. ಕ್ಷೇತ್ರ ಸಮಿತಿ ಸದಸ್ಯರಾದ ಮಲಿಕ್ ಕೊಳಕೆ ಕಾರ್ಯಕ್ರಮ ನಿರೂಪಿಸಿ ವಂಧಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ