Categories: Uncategorized

ವೀರಕಂಭ: ಬಿಜೆಪಿಯಿಂದ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ

ಬಂಟ್ವಾಳ: ವೀರಕಂಭದಲ್ಲಿ ಬೂತ್ ಅಧ್ಯಕ್ಷರ ಭೇಟಿ ನಾಮಫಲಕ ಅಳವಡಿಸುವ ಕಾರ್ಯಕ್ರಮ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಡೆಯಿತು.

ಜಯಪ್ರಸಾದ್ ಶೆಟ್ಟಿ, ಧನಂಜಯ ಪಾದೆ, ಸಂದೀಪ್ ಪೂಜಾರಿ ಅವರ ಮನೆಗೆ ನಾಮಫಲಕ ಅನಾವರಣ ಮಾಡಲಾಯಿತು. ಎಸ್.ಸಿ.ಮೋರ್ಚಾ ದ ರಾಜ್ಯ ಕಾರ್ಯಕಾರಿಣಿ ಸದಸ್ಯ ದಿನೇಶ್ ಅಮ್ಟೂರು ತಳಮಟ್ಟದ ಕಾರ್ಯಕರ್ತ ನಾಗಿ ಪಕ್ಷದ ಸಂಘಟನೆಗೆ ತನ್ನನ್ನು ತಾನು ತೊಡಗಿಸಿಕೊಂಡ ಶಾಸಕ ರಾಜೇಶ್ ನಾಯ್ಕ್ ಅವರು ಎಂದು ಅವರು ಹೇಳಿದರು.

ವೀರಕಂಭ ಗ್ರಾ.ಪಂ.ಅಧ್ಯಕ್ಷ ದಿನೇಶ್ ಪೂಜಾರಿ, ಗ್ರಾ.ಪಂ.ಸದಸ್ಯ ರಾದ ಸಂದೀಪ್, ಜಯಂತಿ, ಉಮಾವತಿ, ಮೀನಾಕ್ಷಿ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯ ದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ   ಸುಲೋಚನಾ ಜಿ‌.ಕೆ.ಭಟ್, ಪುಷ್ಪರಾಜ ಚೌಟ, ಮಾದವ ಮಾವೆ, ಸೀಮಾಮಾದವ, ದಿನೇಶ್ ಅಮ್ಟೂರು,  ಸನತ್ ಕುಮಾರ್ ರೈ,  ದೇವಿಪ್ರಸಾದ್ ಶೆಟ್ಟಿ,  ಚಂದ್ರಶೇಖರ್ ಬಾಳ್ತಿಲ,ಅರವಿಂದ್ ರೈ, ವಿಷ್ಣು ಭಟ್ ಅಡ್ಯಾಯಿ, ಕೊರಗಪ್ಪ ಗೌಡ ಅಡ್ಯಾಯಿ, ಪುರುಷೋತ್ತಮ ಬಾರೆಕಿನಡೆ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ