ನರಿಕೊಂಬು ಗ್ರಾಮದ ದಿಂಡಿಕೆರೆಯಲ್ಲಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ

ಬಂಟ್ವಾಳ: ಮಹಮ್ಮಾಯಿ ಸೇವಾ ಸಮಿತಿ ದಿಂಡಿಕೆರೆ ನರಿಕೊಂಬು ಹಾಗೂ ಮಹಮ್ಮಾಯಿ ಕ್ರಿಕೆಟರ್ಸ್  ದಿಂಡಿಕೆರೆ ವತಿಯಿಂದ ನಿರ್ಮಾಣಗೊಂಡ  ಪ್ರಯಾಣಿಕರ ತಂಗುದಾಣ ಮತ್ತು ಸಂಘದ ಕಚೇರಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ನರಿಕೊಂಬು ಗ್ರಾ.ಪಂ.‌ ಅಧ್ಯಕ್ಷೆ ವಿನುತ ಪುರುಷೋತ್ತಮ್, ಉಪಾಧ್ಯಕ್ಷ ಪ್ರಕಾಶ್ ಮಡಿಮುಗೇರು, ಸದಸ್ಯ ಚೇತನ್ ಏಲಬೆ, ಮಹಮ್ಮಾಯಿ ಸೇವಾ ಸಮಿತಿ ಅಧ್ಯಕ್ಷ ಶಿವಪ್ಪ ಪೂಜಾರಿ ಏಲಬೆ ಭಾಗವಹಿಸಿದ್ದರು. ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿ ಕೊಂಡ ಯೋಗೀಶ್ ಶ್ರೀಯಾನ್, ಸೀತಾರಾಮ ಶೇಡಿಗುರಿ, ಯಶೋಧರ ಬಂಗೇರ ಕೊಲ್ಲೂರು, ನಾಗರಾಜ ಏಲಬೆ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ನರಿಕೊಂಬು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಸದಸ್ಯ ಪ್ರೇಮನಾಥ ಶೆಟ್ಟಿ ಅಂತರ, ಬಂಟ್ವಾಳ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಎಎಂಆರ್ ನ ವಿಘ್ನೇಶ್ವರ, ಉದ್ಯಮಿಗಳಾದ ಗಣೇಶ್ ಕುಲಾಲ್, ತಾರನಾಥ ಏಲಬೆ, ಪದ್ಮನಾಭ ಮಯ್ಯ, ಜಿನರಾಜ್ ಕೋಟ್ಯಾನ್, ವಸಂತ ಕುಲಾಲ್ ಭೀಮಗದ್ದೆ, ಕಮಲಾಕ್ಷ ಭೀಮಗದ್ದೆ, ಮಾಧವ ಕರ್ಬೆಟ್ಟು, ಸುರೇಶ್ ಕೋಟ್ಯಾನ್, ರಂಜಿತ್ ಮಾಣಿಮಜಲು, ಶ್ರೀಶ ರಾಯಸ, ಯೊಗೀಶ್ ಅಮೀನ್, ಸಂಜೀವ ಐ ಪೂಜಾರಿ, ಪಂಚಾಯತ್ ಸದಸ್ಯರಾದ ರಂಜಿತ್ ಕೆದ್ದೇಲು, ರವಿ ಅಂಚನ್, ಕಿಶೋರ್ ಶೆಟ್ಟಿ ಅಂತರ, ಅರುಣ್ ಕುಲಾಲ್ ನಾಯಿಲ, ಸಂತೋಷ ಶಂಭೂರು, ಉಷಾಲಾಕ್ಷಿ, ಶುಭಾ ಶಶಿಧರ್, ಹೇಮಾವತಿ ಶಂಭೂರು ಮೋಹಿನಿ ನಾಟಿ, ನಾರಾಯಣ ಪೂಜಾರಿ ದರ್ಖಾಸು, ಪ್ರಮುಖರಾದ ಶಶಿಧರ ಮಾಣಿಮಜಲು, ಉದಯ ಕುಮಾರ್ ಶೆಟ್ಟಿ, ಮನೋಜ್ ನಿರ್ಮಲ್, ವೆಂಕಟ್ರಾಯ ಕಾಮತ್, ಸುಧೀರ್ ಮಾಣಿಮಜಲು, ಪ್ರವೀಣ್ ಪಿ.ಜೆ. ಪಲ್ಲತ್ತಿಲ, ಕಿಶೋರ್ ಏಲಬೆ, ಮಹಮ್ಮಾಯಿ ಸೇವಾ ಸಮಿತಿ ಸದಸ್ಯರು, ಊರ ಮಹನೀಯರು ಉಪಸ್ಥಿತರಿದ್ದರು. ಮಹೇಶ್ ರಾಯಸ ಸ್ವಾಗತಿಸಿದರು, ಚೇತನ್ ಏಲಬೆ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿವ್ಯ, ಮೊನಿಷಾ,ಮಮತಾ ಪ್ರಾರ್ಥಿಸಿದರು, ನಾಗೇಶ್ ಪೂಜಾರಿ ವಂದಿಸಿದರು, ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನರಿಕೊಂಬು ಗ್ರಾಮದ ದಿಂಡಿಕೆರೆಯಲ್ಲಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*