ಸಜಿಪ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು ಸೇರಿದ 1994-95 ಬ್ಯಾಚ್ ವಿದ್ಯಾರ್ಥಿಗಳು

ಬಂಟ್ವಾಳ: ಸಜಿಪ ಪದವಿ ಪೂರ್ವ ಕಾಲೇಜಿಗೆ 1994-95 ಬ್ಯಾಚ್ ನ  ವಿದ್ಯಾರ್ಥಿಗಳಿಂದ ಕಂಪ್ಯೂಟರ್, ಪ್ರಿಂಟರ್. ಸ್ಪೀಡ್ ಇಂಟರ್ನೆಟ್ ಸೌಲಭ್ಯವನ್ನು ಒದಗಿಸಲಾಯಿತು. ಈ  ಸಂದರ್ಭ 28 ವರ್ಷಗಳಿಂದ ಕರ್ತವ್ಯ ಸಲ್ಲಿಸಿ ಈಗ ಪ್ರಿನ್ಸಿಪಾಲ್ ಆಗಿರುವ ಬಾಬು ಗಾವಂಕರ್ ಅವರನ್ನು ಸನ್ಮಾನಿಸಲಾಯಿತು. ಹಳೆ ವಿದ್ಯಾರ್ಥಿ ಪೊಲೀಸ್ ಸೇವೆಯಲ್ಲಿ ಸಿಎಂ ಚಿನ್ನದ ಪದಕ ಪಡೆದ ಅಬ್ದುಲ್ ಜಬ್ಬಾರ್ ಅವರನ್ನು ಅಭಿನಂದಿಸಲಾಯಿತು. ಅಗಲಿದ ಗಣ್ಯರಾದಸದಾನಂದ ಪೂಂಜಾ, ತಾರಾನಾಥ್ ಸಜಿಪ, ಕಿರಣ್ ಅಲಾಡಿ, ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಸಜಿಪ, ಮಹಾಬಲ ರೈ, ಸುರೇಶ್ ಶೆಟ್ಟಿ, ವಿಶ್ವನಾಥ್ ಕೊಟ್ಟಾರಿ, ತಂತ್ರಿಗಳಾದ ಸುಬ್ರಮಣ್ಯ ಭಟ್, ಪ್ರಿನ್ಸಿಪಾಲ್ ಬಾಬು ಗಾವ0ಕರ್  ಉಪಸ್ಥಿತರಿದ್ದರು. ವಕೀಲರಾದ ರೋಷನ್, ಬ್ಯಾಂಕ್ ಮೆನೇಜರ್ ಪುರಂದರ್ ಸಜಿಪ, ಪಿ. ಡಿ. ಓ ನಾಗೇಶ್ ಮಾರ್ತಾಜೆ, ಪೊಲೀಸ್  ಹೆಡ್ ಕಾನ್ಸ್ಟಬಲ್ ಶಾಂತಪ್ಪ ಬಾಬು, ಪ್ರಮೀಳಾ  ತಮ್ಮ ವಿದ್ಯಾರ್ಥಿ ಜೀವನದ ನೆನಪುಗಳನ್ನು ಮೆಲುಕು ಹಾಕಿದರು.  ಉಪನ್ಯಾಸಕ ವಿಷ್ಣು ಮಯ್ಯ ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸುಕುಮಾರ್ ಬಂಟ್ವಾಳ್ ಪ್ರಸ್ತಾವನೆಗೈದರು, ಶಿವಪ್ರಸಾದ್ ಶೆಟ್ಟಿ ಮತ್ತು ಪ್ರಮೀಳಾ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ನಾಗಪ್ಪ ಪಣೋಲಿಬೈಲು ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಜಿಪ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು ಸೇರಿದ 1994-95 ಬ್ಯಾಚ್ ವಿದ್ಯಾರ್ಥಿಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*