ಬಂಟ್ವಾಳ: ಮೂರ್ತೆದಾರರ ಸೇವಾ ಸಹಕಾರಿ ಸಂಘ ಶಂಭೂರು ಇದರ ವತಿಯಿಂದ ಪ್ರಸ್ತುತ ಮೂರ್ತೆದಾರಿಕೆ ಮಾಡುತ್ತಿರುವ ಸಂಘದ ಸದಸ್ಯರಾದ ಮುತ್ತಪ್ಪ ಪೂಜಾರಿ ಕೆಲಗಿನ ಶಾಂತಿಲ, ಈಶ್ವರ ಪೂಜಾರಿ ನೀರಪಾದೆ, ಸುಂದರ ಪೂಜಾರಿ ಲೊರೆಟ್ಟೊ ಇವರ ಅಸೌಖ್ಯದ ಹಿನ್ನಲೆಯಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಧನ ಸಹಾಯವನ್ನು ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ವಿತರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಮಾಧವ ಕರ್ಬೆಟ್ಟು, ನಿರ್ದೇಶಕರುಗಳಾದ ಮೋನಪ್ಪ ಪೂಜಾರಿ ಬೊಂಡಾಲ, ನಾರಾಯಣ ಕೇದಿಗೆ, ಅಶೋಕ್ ಆರ್., ರಾಜೇಶ್ ಆರ್., ಕೃಷ್ಣಪ್ಪ ಪೂಜಾರಿ ಬಾಳ್ತಿಲ, ಗಣೇಶ್ ಪೆಲ್ತಿಮಾರ್, ಶ್ರೀಶ ಆರ್., ವಿಜಯ ತುಕರಮ ಪೂಜಾರಿ, ಜಯಂತಿ ಈಶ್ವರ ಪೂಜಾರಿ ಹಗೂ ಅರ್ವಿನ್ ಲೊರೆಟ್ಟೊ, ಕಾರ್ಯದರ್ಶಿ ಯೋಗೀಶ್ ಅಮೀನ್ ಮತ್ತು ಬ್ಯಾಂಕ್ ಸಿಬ್ಬಂದಿ ಕೃತಿಕ್ಷ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೂರ್ತೆದಾರರ ಸೇವಾ ಸಹಕಾರಿ ಸಂಘದಿಂದ ನೆರವು"