ಬಂಟ್ವಾಳ

ಬಂಟ್ವಾಳದಲ್ಲಿ ವಿಶ್ವಹಿಂದು ಪರಿಷದ್, ಬಜರಂಗದಳ ವತಿಯಿಂದ ಪ್ರತಿಭಟನೆ

ಬಂಟ್ವಾಳ: ದೇವಸ್ಥಾನಗಳನ್ನು ತೆರವುಗೊಳಿಸಿದ ಮೈಸೂರಿನ ಜಿಲ್ಲಾಡಳಿತ ದ ಕ್ರಮ ವಿರುದ್ಧ ಬಂಟ್ವಾಳ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ಗುರುವಾರ ನಡೆಯಿತು. ಪುತ್ತೂರು ಜಿಲ್ಲಾ ಸಂಚಾಲಕ ಭಾಸ್ಕರ ಧರ್ಮಸ್ಥಳ ಮಾತನಾಡಿ, ದೇವಸ್ಥಾನಗಳ ವಿರುದ್ದವಾಗಿ ಕಾರ್ಯಚರಣೆ ನಡೆಸಿದರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

ಈ ಸಂದರ್ಭ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ, ಪ್ರಮುಖರಾದ ಪದ್ಮನಾಭ ಕಟ್ಟೆ, ಸುರೇಶ್ ಬೆಂಜನಪದವು, ಲೋಹಿತ್ ಪಣೋಲಿಬೈಲು, ಮಿಥುನ್ ಕಲ್ಲಡ್ಕ, ಶಿವಪ್ರಸಾದ್ ತುಂಬೆ, ಅಮಿತ್ ಕಲ್ಲಡ್ಕ, ಸಂತೋಷ್ ಸರಪಾಡಿ, ಪ್ರಸಾದ್ ಬೆಂಜನಪದವು, ವಿನಿತ್ ತುಂಬೆ, ಪ್ರವೀಣ್ ಕುಂಟಾಲಪಲ್ಕೆ, ದೀಪಕ್ ಅಜೆಕಲ, ಅಶ್ವಥ್ ಪುಂಜಾಲಕಟ್ಟೆ ಸಂದೀಪ್ ಬಂಟ್ವಾಳ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ