ಬಂಟ್ವಾಳ

ಪ್ರಧಾನಿ ಜನ್ಮದಿನಾಚರಣೆ: ಬಿಜೆಪಿ ಬಂಟ್ವಾಳದಿಂದ ಸ್ವಚ್ಛತಾ ಕಾರ್ಯಕ್ರಮ

https://public.app/video/sp_eq422gdtjncmw

ಬಂಟ್ವಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ನಿಮಿತ್ತ ಬಿಜೆಪಿಯ ಬಂಟ್ವಾಳದ ಕಾರ್ಯಕರ್ತರು ಬಿ.ಸಿ.ರೋಡ್ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು. ಭಾರತೀಯ ಜನತಾ ಪಾರ್ಟಿ,ಬಂಟ್ವಾಳ ಮಂಡಲದ ವತಿಯಿಂದ ಪ್ರಧಾನಿ ಶ್ರೀ ನರೇಂದ್ರ  ಮೋದಿಜೀಯವರ 71 ನೇ ಹುಟ್ಟುಹಬ್ಬದ ಪ್ರಯುಕ್ತ ಈ ದಿನ ಬಿ.ಸಿ.ರೋಡಿನಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಧರ್ಶನ್ .ಎಂ ಜಿಲ್ಲಾ ಪ್ರಭಾರಿ ರಾಜೇಶ್ ಕಾವೇರಿ, ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾಧ್ಯಕ್ಷ  ಆರ್.ಸಿ. ನಾರಾಯಣ ಆಗಮಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ದೇವದಾಸ್ ಶೆಟ್ಟಿ, ಪ್ರದಾನ ಕಾರ್ಯದರ್ಶಿಗಳಾದಡೊಂಬಯ್ಯ ಅರಳ, ರವೀಶ್ ಕರ್ಕಳ, ಚಿದಾನಂದ ರೈ, ರೋನಾಲ್ಡ್ ಡಿ ಸೋಜ, ಸೀತಾರಾಮ್ ಪೂಜಾರಿ, ರಮಾನಾಥ ರಾಯಿ, ಕೇಶವ ದೈಪಲ, ಗಣೇಶ್ ದಾಸ್ , ಸತೀಶ್ ಶೆಟ್ಟಿ ಮೊಡಂಕಾಪು, ಪ್ರಣಾಮ್ ಅಜ್ಜಿಬೆಟ್ಟು, ಯಶವಂತ ನಗ್ರಿ, ಮಹೇಶ್ ಶೆಟ್ಟಿ, ಚಂದ್ರಶೇಖರ್, ರಂಜಿತ್ ಮಣಿನಾಲ್ಕೂರು,  ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ