ಬಂಟ್ವಾಳ

ರಾಮಲ್ ಕಟ್ಟೆ: ಮರಕ್ಕೆ ಡಿಕ್ಕಿಯಾದ ಕಾರು, ಐವರಿಗೆ ಗಾಯ

ಬಂಟ್ವಾಳ: ಶನಿವಾರ  ಬೆಳಗ್ಗೆ  ಮಂಗಳೂರು ಬಿಸಿರೋಡು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮಂಗಳೂರಿನ ಆನಂದಿತ್, ಶರತ್, ಶುಸಾನ್, ಹರ್ಷ ಮತ್ತು ಶ್ರೀರಾಮ್ ಎಂಬವರು ಗಾಯಗೊಂಡವರು. ಇವರಲ್ಲಿ ಇಬ್ಬರಿಗೆ ಹೆಚ್ಚಿನ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ. ಮಂಗಳೂರಿನಿಂದ ಪುತ್ತೂರು ಕಡೆಗೆ ವಿದ್ಯಾರ್ಥಿಗಳ ಸಹಿತ ಡಾಕ್ಯುಮೆಂಟರಿ ಚಿತ್ರ ತೆಗೆಯುವ ಇಬ್ಬರು ಕಾರಿನಲ್ಲಿದ್ದರು. ರಾಮಲ್ ಕಟ್ಟೆ ತಲುಪಿದ ವೇಳೆ ರಸ್ತೆ ಬದಿಯ ಮರವೊಂದಕ್ಕೆ ಕಾರು ಡಿಕ್ಕಿಯಾಗಿದ್ದು, ಅದರ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿತು. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್. ಐ.ರಾಜೇಶ್ ಕೆ.ವಿ. ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ