ಬಂಟ್ವಾಳ: ಬಿಜೆಪಿ ಯುವಮೋರ್ಚಾ ಆಮ್ಟಾಡಿ ಮಹಾಶಕ್ತಿಕೇಂದ್ರ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಬಡಕಬೈಲ್ ನಲ್ಲಿ ಆಚರಿಸಲಾಯಿತು.
ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸುವ ಗೋಪಾಲ್ ಬಡಕಬೈಲ್ ಅವರನ್ನು ಸನ್ಮಾನಿಸಲಾಯಿತು ಹಾಗೂ ವೃಕ್ಷಾರೋಪಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು
ಬಂಟ್ವಾಳ ಯುವಮೋರ್ಚ ಅದ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಪ್ರದಾನ ಕಾರ್ಯದರ್ಶಿಗಳಾದ ಅಶ್ವಥ್ ರಾವ್ ಬಾಳಿಕೆ , ಉಪಾದ್ಯಕ್ಷರಾದ ಕಾರ್ತಿಕ್ ಬಲ್ಲಾಳ್, ಸೀತೇಶ್ ಅಂಚನ್, ಯುವಮೋರ್ಚದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪಾಡಿ, ಯುವಮೋರ್ಚದ ಅಮ್ಟಾಡಿ ಮಹಾ ಶಕ್ತಿಕೇಂದ್ರ ದ ಅದ್ಯಕ್ಷ ಸಚಿನ್ ಬಡಕಬೈಲ್, ಬಡಕಬೈಲ್ ಬೂತ್ ಅದ್ಯಕ್ಷ ಅಶೋಕ್ ಬಡಕಬೈಲ್, ಬಡಕಬೈಲ್ ಬೂತ್ ನ ಪ್ರಮುಖರಾದ ಚಂದ್ರಶೇಖರ ಶೆಟ್ಟಿ , ಸುಖೇಶ್ ಚೌಟ, ಅಮ್ಮುಂಜೆ ಗ್ರಾಮ ಪಂಚಾಯತ್ ಅದ್ಯಕ್ಷ ವಾಮನ ಆಚಾರ್ಯ, ಪಂಚಾಯತ್ ಸದಸ್ಯರಾದ ರಾಧಾಕೃಷ್ಣ ತಂತ್ರಿ, ಜನಾರ್ದನ ಬಾರಿಂಜೆ, ಸಂದೀಪ್ ಬೆಂಜನ್ ಪದವು,ಸಂತೋಷ್ ಬದಕಬೈಲ್* ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…