ಬಂಟ್ವಾಳ

ಬಿಜೆಪಿ ಯುವ ಮೋರ್ಚಾ ಅಮ್ಟಾಡಿ ಮಹಾಶಕ್ತಿಕೇಂದ್ರದಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಬಂಟ್ವಾಳ: ಬಿಜೆಪಿ ಯುವಮೋರ್ಚಾ ಆಮ್ಟಾಡಿ ಮಹಾಶಕ್ತಿಕೇಂದ್ರ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಬಡಕಬೈಲ್ ನಲ್ಲಿ ಆಚರಿಸಲಾಯಿತು.

ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸುವ ಗೋಪಾಲ್ ಬಡಕಬೈಲ್ ಅವರನ್ನು ಸನ್ಮಾನಿಸಲಾಯಿತು ಹಾಗೂ ವೃಕ್ಷಾರೋಪಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು

ಬಂಟ್ವಾಳ ಯುವಮೋರ್ಚ ಅದ್ಯಕ್ಷ  ಪ್ರದೀಪ್ ಅಜ್ಜಿಬೆಟ್ಟು, ಪ್ರದಾನ ಕಾರ್ಯದರ್ಶಿಗಳಾದ ಅಶ್ವಥ್ ರಾವ್ ಬಾಳಿಕೆ , ಉಪಾದ್ಯಕ್ಷರಾದ ಕಾರ್ತಿಕ್ ಬಲ್ಲಾಳ್,  ಸೀತೇಶ್ ಅಂಚನ್, ಯುವಮೋರ್ಚದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪಾಡಿ, ಯುವಮೋರ್ಚದ ಅಮ್ಟಾಡಿ ಮಹಾ ಶಕ್ತಿಕೇಂದ್ರ ದ ಅದ್ಯಕ್ಷ ಸಚಿನ್ ಬಡಕಬೈಲ್, ಬಡಕಬೈಲ್ ಬೂತ್  ಅದ್ಯಕ್ಷ ಅಶೋಕ್ ಬಡಕಬೈಲ್, ಬಡಕಬೈಲ್ ಬೂತ್ ನ ಪ್ರಮುಖರಾದ ಚಂದ್ರಶೇಖರ ಶೆಟ್ಟಿ , ಸುಖೇಶ್ ಚೌಟ, ಅಮ್ಮುಂಜೆ ಗ್ರಾಮ ಪಂಚಾಯತ್ ಅದ್ಯಕ್ಷ ವಾಮನ ಆಚಾರ್ಯ, ಪಂಚಾಯತ್ ಸದಸ್ಯರಾದ ರಾಧಾಕೃಷ್ಣ ತಂತ್ರಿ, ಜನಾರ್ದನ ಬಾರಿಂಜೆ, ಸಂದೀಪ್ ಬೆಂಜನ್ ಪದವು,ಸಂತೋಷ್ ಬದಕಬೈಲ್* ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ