ಯುವಮೋರ್ಚಾ ಕಾವಳಪಡೂರು ಮಹಾಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಯುವಮೋರ್ಚಾ ಕಾವಳಪಡೂರು ಮಹಾಶಕ್ತಿ ಕೇಂದ್ರ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಇವರ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಷ್ಪಾರ್ಚನೆ ಮಾಡಲಾಯಿತು ನಂತರ ಜನಸಂಗ ಕಾಲದ ಕಾರ್ಯಕರ್ತ ತುರ್ತು ಪರಿಸ್ಥಿತಿಯ ಹೋರಾಟಗಾರ ನಾಭಿರಾಜ್ ಇರ್ವತುರ್ ಪದವು ಇವರನ್ನು ಸನ್ಮಾನಿಸಿ ಗೌರವಿಸಲಾಯಿತು ಹಾಗೂ ವೃಕ್ಷರೋಪಣ ಮತ್ತು ಗೋಪೂಜಾ ಕಾರ್ಯಕ್ರಮವು ನೆರವೇರಿತು

ಈ ಸಂದರ್ಭದಲ್ಲಿ ಬಂಟ್ವಾಳ ಹಾಲು ಉತ್ಪದಾಕರ ಪ್ರಕೋಷ್ಟದ ಸಂಚಾಲಕ ರಾದ ರತ್ನಕುಮಾರ್ ಚೌಟ ,ಇರ್ವತುರ್ ಪದವು ಪಂಚಾಯತ್ ನ ಅಧ್ಯಕ್ಷರಾದ ಶೇಖರ್,ಜಿಲ್ಲಾ ರೈತ ಮೋರ್ಚಾ ಸದಸ್ಯರಾದ ಶಂಕರ್ ಬೆದ್ರ ಮಾರ್,ಬಂಟ್ವಾಳ ಮಂಡಲ ಯುವಮೋರ್ಚಾದ ಪ್ರದಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ದಂಬೆದಾರು ,ಪಂಚಾಯತ್ ಸದಸ್ಯ ಶುಭಕರ ಶೆಟ್ಟಿ, ಯುವಮೋರ್ಚಾ ಕಾವಳಪಡೂರು ಮಹಾಶಕ್ತಿ ಕೇಂದ್ರ ದ ಯುವಮೋರ್ಚಾದ ಅಧ್ಯಕ್ಷ ದೀಪಕ್ ಶೆಟ್ಟಿಗಾರ್,ಪ್ರಧಾನ ಕಾರ್ಯದರ್ಶಿ ಜಗದೀಶ್ ಉಳ್ಳಾಗುಡ್ಡೆ,ಸದಸ್ಯರಾದ ಸಂತೋಷ್ ಕೊಯಿಲ,ಪವನ್ ಮಾಬೆಟ್ಟು ,ರಾಜೇಂದ್ರ ಕರ್ಪೆ,ಹರೀಶ್ ಪೂಜಾರಿ ಇರ್ವತುರ್,ನವೀನ್ ಕೋಡಾಂಬೆಟ್ಟು,ಶಿವಪ್ರಸಾದ್ ಎರ್ಮೆನಾಡ್ ಶಿವಪ್ರಸಾದ್ ಶೆಟ್ಟಿ,ಯಾದವ ನಾಯ್ಕ್ ಎರ್ಮೆನಾಡ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯುವಮೋರ್ಚಾ ಕಾವಳಪಡೂರು ಮಹಾಶಕ್ತಿ ಕೇಂದ್ರ ವತಿಯಿಂದ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*