ಬಂಟ್ವಾಳ

ಸರಿದಂತರ ಪ್ರಕಾಶನದ ವತಿಯಿಂದ ಶಂಭೂರು ಬೊಂಡಾಲ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಬಿಲ್ವಪತ್ರೆ ಗಿಡ ವಿತರಣೆ

ಬಂಟ್ವಾಳ: ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ಚಿಗುರು ಪರಿಸರ ಸಂಘದ ಆಶ್ರಯದಲ್ಲಿ ಕೈಕಂಬದ ಸರಿದಂತರ ಪ್ರಕಾಶನದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಬಿಲ್ವಪತ್ರೆ ಗಿಡ ವಿತರಿಸಲಾಯಿತು. ಸರಿದಂತರ ಪ್ರಕಾಶನದ ಸಂಚಾಲಕ ಪ್ರೊ. ರಾಜಮಣಿ ರಾಮಕುಂಜ ವಿದ್ಯಾರ್ಥಿಗಳಿಗೆ ಬಿಲ್ವಪತ್ರೆಯ ಔಷಧೀಯ ಗುಣಗಳು ಹಾಗೂ ಪ್ರಕೃತಿಯ ಸಮತೋಲನದ ಕುರಿತು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಕಮಲಾಕ್ಷ ಗಿಡಗಳನ್ನು ಪೋಷಿಸುವ ಕುರಿತು ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು. ಶಾಲೆಯ ಚಿಗುರು ಪರಿಸರ ಸಂಘದ ಮುಖ್ಯಸ್ಥೆ, ಶಿಕ್ಷಕಿ ಭಾರತಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ