ಫರಂಗಿಪೇಟೆ: ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪುದು ಬಂಟ್ವಾಳ ತಾಲೂಕು ಮತ್ತು ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇವರ ಜಂಟಿ ಆಶ್ರಯದಲ್ಲಿ ಉಚಿತ ಕೊರೊನಾ ಲಸಿಕಾ ಅಭಿಯಾನ ಜರಗಿತು.
ಸುಮಾರು 86 ಜನರು ಲಸಿಕೆ ತೆಗೆದುಕೊಳ್ಳುವ ಮಖಾಂತರ ಈ ಅಭಿಯಾನದ ಪ್ರಯೋಜನವನ್ನು ಪಡೆದುಕೊಂಡರು. ಈ ಅಭಿಯಾನದಲ್ಲಿ ರೋಟರಿ ಕ್ಲಬ್ ನ ಜಿಲ್ಲಾ ಗವರ್ನರ್ ರವೀಂದ್ರ ಭಟ್, ನಿಯೋಜಿತ ಗವರ್ನರ್ ಎನ್ ಪ್ರಕಾಶ್ ಕಾರಂತ್ ಭಾಗವಹಿಸಿದ್ದರು. ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸೇವಾಂಜಲಿ ಪ್ರತಿಷ್ಠಾನ, ಪುದು ಆರೋಗ್ಯ ಕೇಂದ್ರ ವತಿಯಿಂದ ಲಸಿಕಾ ಅಭಿಯಾನ"