Uncategorized

ರಾಯಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಬಂಟ್ವಾಳ ತಾಲೂಕಿನ ರಾಯಿಯ ವಿವಿಧೆಡೆ ಬೂತ್ ಗಳ ಸಮಿತಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ ನಡೆಯಿತು. ವಿವರಗಳಿಗೆ ಮುಂದೆ ಓದಿರಿ.

ಭಾರತೀಯ ಜನತಾ ಪಾರ್ಟಿ  ರಾಯಿ ಬೂತ್ ಸಂಖ್ಯೆ 29ರ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ಜಯಂತಿ ಪ್ರಯುಕ್ತ  ವಿಶ್ವನಾಥ ಕುಲಾಲ್ ಹೋರಂಗಳ ಇವರ ಮನೆಯಲ್ಲಿ ಗಿಡ ನೆಟ್ಟು ಮತ್ತು ಪುಷ್ಪಾರ್ಚನೆ ಮಾಡಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಸಂತ ಕುಮಾರ್ ಅಣ್ಣಳಿಕೆ ,ಜಿಲ್ಲಾ ಅಸಂಘಟಿತ ಕಾರ್ಮಿಕರ ಪ್ರಕೋಷ್ಟದ ಸಹಸಂಚಾಲಕರಾದ ಹರೀಶ ಆಚಾರ್ಯ ರಾಯಿ,ಬೂತ್  ಅಧ್ಯಕ್ಷರಾದ ಶಿವಪ್ರಸಾದ್ ಲಕ್ಷ್ಮೀಕೋಡಿ,ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಗೌಡ ಗೋಳಿತಬೆಟ್ಟು,ಸಂತೋಷ್ ಕುಮಾರ್ ರಾಯಿಬೆಟ್ಟು,ಶ್ರೀಮತಿ ಯಶೋದ,ಪ್ರಮುಖರಾದ ವಸಂತಗೌಡ ಮುದ್ದಾ ಜೆ,ವಿಶ್ವನಾಥ ಗೌಡ,ಅಜಿತ್ ಹೊರಾಂಗಳ,ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು,

ರಾಯಿ ಬೂತ್ ಸಮಿತಿ 30ರ ವತಿಯಿಂದ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನದ ಪ್ರಯುಕ್ತ ಬೂತ್ ಸಮಿತಿ ಅಧ್ಯಕ್ಷರಾದ ಶ್ರೀ ಸಂತೋಷ್ ಗೌಡ ಗೋಳಿತಬೆಟ್ಟುಇವರ ಮನೆಯಲ್ಲಿ ರಾಷ್ಟಸೇವಿಕಾ ಸಮಿತಿಯ ಪ್ರಾಂತ ಸಂಪರ್ಕ ಪ್ರಮುಖರಾದ ಮೀನಾಕ್ಷಿ ಮಾತಾಜೀ ರಾಯಿ ಪುಷ್ಪಾರ್ಚನೆ ಮಾಡಿ ಬೌದ್ಧಿಕ  ಮಾಡಿದರು.

 ಈ ಕಾರ್ಯಕ್ರಮದಲ್ಲಿ ಜಿಲ್ಲಾ ರೈತ ಮೋರ್ಚದ ಪ್ರಧಾನ ಕಾರ್ಯದರ್ಶಿಯಾದ ವಸಂತ ಕುಮಾರ್ ಅಣ್ಣಳಿಕೆ, ಅಸಂಘಟಿತ ಕಾರ್ಮಿಕರ ಪ್ರಕೋಷ್ಟದ ಜಿಲ್ಲಾ  ಸಹಸಂಚಾಲಕರಾದ ಹರೀಶ್ ಆಚಾರ್ಯ ರಾಯಿ,ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ರಾಯಿ ಬೆಟ್ಟು,ಸಂತೋಷ್ ಗೌಡ ,ಪ್ರಮುಖರಾದ ಚಂದ್ರಶೇಖರ ಗೌಡ ಕಾರಂಬಡೆ ,ಪರಮೇಶ್ವರ ಪೂಜಾರಿ ರಾಯಿ,ಪವನ್   ಮಾಬೆಟ್ಟು,ಬೂತ್ ಸಮಿತಿ ಕಾರ್ಯದರ್ಶಿಯಾದ ನವೀನ್ ಕುಮಾರ್ ಸಾಲ್ಕೋಡಿ,ಹಾಗೂ ಪ್ರಮುಖ ಕಾರ್ಯಕರ್ತರು  ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ