ಬಂಟ್ವಾಳ: ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ವಿಶ್ವ ರೇಬಿಸ್ ದಿನ 2021ರ ಪ್ರಯುಕ್ತ ಪಶುಪಾಲನಾ ಇಲಾಖೆಯ ಬಂಟ್ವಾಳ ಪಶು ಆಸ್ಪತ್ರೆಯಲ್ಲಿ ನಾಯಿಗಳಿಗೆ ರೇಬಿಸ್ ವಿರುದ್ಧ ಉಚಿತ ಲಸಿಕಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮುಖ್ಯ ಪಶುವೈದ್ಯಾಧಿಕಾರಿ ಡಾ. ಹರೀಶ್ ಎಂ.ಎಸ್. ನೇತೃತ್ವ ವಹಿಸಿದ್ದರು. ಡಾ. ಅವಿನಾಶ್ ಭಟ್, ಡಾ. ಅಶೋಕ್ ಶೆಟ್ಟಿ ಮತ್ತು ಸಿಬ್ಬಂದಿ ವರ್ಗ ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳದ ಪಶು ಆಸ್ಪತ್ರೆಯಲ್ಲಿ ನಾಯಿಗಳಿಗೆ ರೇಬಿಸ್ ವಿರುದ್ಧ ಲಸಿಕಾ ಶಿಬಿರ"