ವಾಮದಪದವು

ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಾಂಧಿ ಜಯಂತಿ, ಸನ್ಮಾನ

ಬಂಟ್ವಾಳ: ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.

ನಿವೃತ್ತ ಶಿಕ್ಷಕರಾದ ವಿಕ್ಟರ್ ಮಿರಾಂದ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಕಲಾವಿದರಾದ ಮನೀಶ್, ಸೂರಜ್ ಹಾಗೂ ದೀಪಕ್ ಅವರನ್ನು ಸನ್ಮಾನಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಹೊಕ್ಕಾಡಿಗೋಳಿ ಕಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಶಿಕ್ಷಕರಾದ ರಾಜೇಶ್ ನೆಲ್ಯಾಡಿ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಪ್ರಿನ್ಸಿಪಾಲ್ ಸೌಮ್ಯಾ ಎಚ್.ಕೆ. ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಸಂದೇಶ ಶೆಟ್ಟಿ, ಸಿದ್ದಕಟ್ಟೆ ಪಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷರಾದ ಮೈಕಲ್ ಡಿಕೋಸ್ತ, ಕರ್ಪೆಯು ನಿವೃತ್ತ ಶಿಕ್ಷಕರಾದ  ನಾರಾಯಣ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು

ಜಾಹೀರಾತು

ಬಳಿಕ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಭೆಯನ್ನು ನಡೆಸಿ 2021-22 ನೇ ಸಾಲಿನ ಕಾರ್ಯಕಾರಿಣಿ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಚಂದ್ರ ಪೂಜಾರಿ ಉಪಾಧ್ಯಕ್ಷರಾಗಿ ಶಿವರಾಜ ಹಾಗೂ ಪ್ರತಿಮಾ ಕಾರ್ಯದರ್ಶಿಗಳಾಗಿ ಚೇತನ್ ಹಾಗೂ ದೀಪ ಕೋಶಾಧಿಕಾರಿಯಾಗಿ ಉಮೇಶ್ ಹಾಗೂ ಉಳಿದ 11 ಸದಸ್ಯರನ್ನು ಆಯ್ಕೆ ಮಾಡಲಾಯಿತು

ಶಿವರಾಜ್ ಸ್ವಾಗತಿಸಿದರು. ಪ್ರಾಧ್ಯಾಪಕರಾದ ವಿನಯ್ ಎಂ ಎಸ್ ವಂದಿಸಿದರು. ನಿಶಾಂತ ಹಾಗೂ ದಿನೇಶ್ ಪ್ರಾರ್ಥಿಸಿದರು. ಮನೋಹರ ನಿರೂಪಿಸಿದರು ಹಳೆವಿದ್ಯಾರ್ಥಿ ಸಂಘದ ಸಂಚಾಲಕರಾದ  ಶ್ರೀನಿವಾಸ್ ಸನ್ಮಾನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ