ಬಂಟ್ವಾಳ

ದರಿಬಾಗಿಲುವಿನಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ಮನೆಯಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರಿಂದ ನಾಮಫಲಕ ಅಳವಡಿಕೆ

www.bantwalnews.com Edited and Owned by – Harish Mambady Watsapp No: 9448548127

ಬಂಟ್ವಾಳ: ದರಿಬಾಗಿಲುವಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಮ್ಮುಖ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರಿಂದ ನಾಮಫಲಕ ಅಳವಡಿಕೆ ಕಾರ್ಯಕ್ರಮ ನಡೆಯಿತು.ಬೂತ್ ಸಮಿತಿ ಅಧ್ಯಕ್ಷ ಯೋಗೀಶ್ ದರಿಬಾಗಿಲು ಅವರ ಮನೆಯಲ್ಲಿ ನೆರವೇರಿದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ನಾರಾಯಣ ಸ್ವಾಮಿ ನಾಮಫಲಕ ಅಳವಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಪುತ್ತೂರು  ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ, ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ, ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಜಗದೀಶ್ ಅಧಿಕಾರಿ, ರಮಾನಾಥ ರಾಯಿ, ಸೀತಾರಾಮ್ ಪೂಜಾರಿ ಅಮ್ಟಾಡಿ, ಸುದರ್ಶನ್ ಬಜ, ಪ್ರಕಾಶ್ ಅಂಚನ್, ರೊನಾಲ್ಡ್ ಡಿಸೋಜ, ಪುರುಷೋತ್ತಮ ಶೆಟ್ಟಿ ವಾಮದಪದವು, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಯಶೋಧರ ಕರ್ಬೆಟ್ಟು, ಹಿರಿಯ ಕಾರ್ಯಕರ್ತರಾದ ಭೋಜ ಪೂಜಾರಿ ದರಿಬಾಗಿಲು, ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಅರುಣ್ ರೋಶನ್ ಡಿಸೋಜ, ಪಂಚಾಯತ್ ಅಧ್ಯಕ್ಷೆ ಯಶೋಧ ಜಾರಂದಗುಡ್ಡೆ, ಸದಸ್ಯರಾದ ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಮನೋಜ್ ವಳವೂರು, ವಾರಿಜ ಚಂದ್ರಿಗೆ, ರೇಶ್ಮಾ ಬೆಂಜನಪದವು, ಪಂಚಾಯತ್ ಮಾಜಿ ಸದಸ್ಯೆ ರೇವತಿ ಮಾಡಂಗೆ, ಬಿಜೆಪಿ ಮಂಡಲ ಕಾರ್ಯಕಾರಿಣಿ ಸದಸ್ಯ ದೇವಿಪ್ರಸಾದ್ ಎಂ, ಮಂಡಲ ಕಾನೂನು ಪ್ರಕೋಷ್ಟ ಸದಸ್ಯ ಪ್ರಶಾಂತ್ ನೆತ್ತರಕೆರೆ, ಹಿಂದುಳಿದ ವರ್ಗ ಮೋರ್ಚಾ ಸದಸ್ಯ ಲಕ್ಷ್ಮಣ ಕಂಜತ್ತೂರು, ಜಾರಂದಗುಡ್ಡೆ ಬೂತ್ ಅಧ್ಯಕ್ಷ ಶಿವರಾಜ್ ಜಾರಂದಗುಡ್ಡೆ, ಪಚ್ಚಿನಡ್ಕ ಬೂತ್ ಅಧ್ಯಕ್ಷ ಗ್ಲೆನ್ಸನ್ ಡಿಸೋಜಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.