ಬಂಟ್ವಾಳ

ಮುಂದುವರಿದ ಗಾಳಿ, ಮಳೆ: ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ

www.bantwalnews.com Edited and Owned by – Harish Mambady Watsapp No: 9448548127

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಮಂಗಳವಾರವೂ ಮಳೆ ಜೊತೆಗೆ ಗಾಳಿ ಉಪಟಳ ಮುಂದುವರಿದಿದ್ದು ಹಲವೆಡೆ ಹಾನಿಗಳು ಸಂಭವಿಸಿದ ಕುರಿತು ಕಂದಾಯ ಇಲಾಖೆ ಮಾಹಿತಿ ನೀಡಿದೆ.

ಕೊಯ್ಲ ಗ್ರಾಮದ ಶೇಖರ್ ಅಂಚನ್ ಅವರ ಬತ್ತದ ಕೃಷಿಗೆ ಹಾನಿ, ಪಿಲಿಮೊಗರು ಗ್ರಾಮದಲ್ಲಿ ಹಲವು ಕೃಷಿ ಮತ್ತು ಮನೆಗಳಿಗೆ ಹಾನಿ ಉಂಟಾಗಿದೆ. ಅಪ್ಪಿ ಪೂಜಾರಿ ಅವರ ಮನೆಗೆ ಭಾಗಶಃ ಹಾನಿ, ಮಾಧವ ಭಟ್ ಅವರ ಅಡಕೆ ತೋಟಕ್ಕೆ ಹಾನಿ, ಅಪ್ಪಿ ಪೂಜಾರಿ ಅವರ ಅಡಕೆ ತೋಟಕ್ಕೆ ಹಾನಿ, ಬಲ್ಲಿದಕೋಡಿ ಎಂಬಲ್ಲಿ ಆನಂದ ಪೂಜಾರಿ ಮನೆಗೆ ಹಾನಿ, ರಮೇಶ್ ಶೆಟ್ಟಿ ತೋಟಕ್ಕೆ ಹಾನಿ, ಶೀನ ಶೆಟ್ಟಿ ಅವರ ಮನೆಗೆ ಭಾಗಶಃ ಹಾನಿ, ಪಿಲಿಮೋಗರು ಗ್ರಾಮದ ಬಲ್ಲಿದಕೋಡಿ ಎಂಬಲ್ಲಿ ಆನಂದ ಪೂಜಾರಿ ಬಿನ್ ಚೀಂಕ್ರ ಪೂಜಾರಿಯವರ ಪಕ್ಕಾ ಮನೆ ಭಾಗಶಃ ಹಾನಿಯಾಗಿರುತ್ತದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ