ಬಂಟ್ವಾಳ: ಬಂಟ್ವಾಳ ತಾಲೂಕಿನ ಪಿಲಿಮೊಗರು ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿ ಮಾಡಿ ಹಾನಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಚೆನ್ನೈತ್ತೋಡಿ ಗ್ರಾ.ಪಂ. ಸದಸ್ಯ ರಾದ ವಿನೋದ್ ಪೂಜಾರಿ, ಸುನಂದ, ಪುಷ್ಪಾ, ಪ್ರಮುಖ ರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ರಮನಾಥ ರಾಯಿ, ವಿಜಯ ರೈ ವಾಮದಪದವು, ಚಂದ್ರಶೇಖರ ಶೆಟ್ಟಿ, ಜಯರಾಮ ಪೂಜಾರಿ, ಪ್ರಣತ್, ಬೇಬಿ ಪೂಜಾರಿ, ಸುರೇಂದ್ರ, ಸಂತೋಷ್, ಸದಾಶಿವ ಪೂಜಾರಿ, ಮೋಹನ್ ಮೂಲ್ಯ, ರಮೇಶ್ ಶೆಟ್ಟಿ ಬಾಲ್ದೋಡಿ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಿಲಿಮೊಗರು: ಕೃಷಿಹಾನಿ ಪ್ರದೇಶಕ್ಕೆ ಶಾಸಕ ರಾಜೇಶ್ ನಾಯ್ಕ್ ಭೇಟಿ"