ವಾಮದಪದವು

ಪಿಲಿಮೊಗರು: ಕೃಷಿಹಾನಿ ಪ್ರದೇಶಕ್ಕೆ ಶಾಸಕ ರಾಜೇಶ್ ನಾಯ್ಕ್ ಭೇಟಿ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಿಲಿಮೊಗರು ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿ ಮಾಡಿ ಹಾನಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಚೆನ್ನೈತ್ತೋಡಿ ಗ್ರಾ.ಪಂ. ಸದಸ್ಯ ರಾದ ವಿನೋದ್ ಪೂಜಾರಿ, ಸುನಂದ, ಪುಷ್ಪಾ, ಪ್ರಮುಖ ರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ರಮನಾಥ ರಾಯಿ, ವಿಜಯ ರೈ ವಾಮದಪದವು, ಚಂದ್ರಶೇಖರ ಶೆಟ್ಟಿ, ಜಯರಾಮ ಪೂಜಾರಿ, ಪ್ರಣತ್, ಬೇಬಿ ಪೂಜಾರಿ, ಸುರೇಂದ್ರ, ಸಂತೋಷ್, ಸದಾಶಿವ ಪೂಜಾರಿ, ಮೋಹನ್ ಮೂಲ್ಯ, ರಮೇಶ್ ಶೆಟ್ಟಿ ಬಾಲ್ದೋಡಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.