ಬಿ.ತಮ್ಮಯ ಸ್ಮರಣಾರ್ಥ ರಾಜ್ಯಮಟ್ಟದ ಹನಿಗವನ ಸ್ಪರ್ಧೆ: ಹನಿಗವನ/ಚುಟುಕಗಳ ಆಹ್ವಾನ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಕವಿ, ಸಾಹಿತಿ ಸಂಘಟಕ ಬಿ.ತಮ್ಮಯ ಸ್ಮರಣಾರ್ಥ ರಾಜ್ಯಮಟ್ಟದ ಹನಿಗವನ ಸ್ಪರ್ಧೆಯನ್ನು ಯುವವಾಹಿನಿ(ರಿ) ಬಂಟ್ವಾಳ ತಾಲ್ಲೂಕು ಘಟಕ ಆಯೋಜಿಸುತ್ತಿದೆ. ಸ್ಪರ್ಧೆಯು ವಿದ್ಯಾರ್ಥಿ ವಿಭಾಗ ಮತ್ತು ಸಾರ್ವಜನಿಕ  ವಿಭಾಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಆಸಕ್ತ ಕವಿಗಳು ತಮ್ಮ ಸ್ವರಚಿತ ನಾಲ್ಕು ಹನಿಗವನ/ಚುಟುಕಗಳನ್ನು ಕಳುಹಿಸಿಕೊಡಬೇಕು.  ವಿದ್ಯಾರ್ಥಿ ವಿಭಾಗದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಪ್ರಾಂಶುಪಾಲರ  ದೃಢೀಕರಣ ಪತ್ರದೊಂದಿಗೆ ಸ್ವರಚಿತ ನಾಲ್ಕು ಹನಿಗವನಗಳನ್ನು ಅಕ್ಟೋಬರ್‌ 30 ರ ಒಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡಲು  ಸೂಚಿಸಲಾಗಿದೆ. ವಿಳಾಸ : ಅಧ್ಯಕ್ಷರು, ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕ,,ಯುವವಾಹಿನಿ ಭವನ, ಖಾಸಗಿ ಬಸ್ಸು ನಿಲ್ದಾಣದ ಹಿಂದುಗಡೆ, ಅಂಚೆ ಜೋಡುಮಾರ್ಗ, ಬಿ.ಸಿ ರೋಡ್ ಬಂಟ್ವಾಳ ತಾಲೂಕು 574219, ಸಂಪರ್ಕ ಸಂಖ್ಯೆ: 9141406588

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಿ.ತಮ್ಮಯ ಸ್ಮರಣಾರ್ಥ ರಾಜ್ಯಮಟ್ಟದ ಹನಿಗವನ ಸ್ಪರ್ಧೆ: ಹನಿಗವನ/ಚುಟುಕಗಳ ಆಹ್ವಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*