ಬಂಟ್ವಾಳ

ಬಿ.ತಮ್ಮಯ ಸ್ಮರಣಾರ್ಥ ರಾಜ್ಯಮಟ್ಟದ ಹನಿಗವನ ಸ್ಪರ್ಧೆ: ಹನಿಗವನ/ಚುಟುಕಗಳ ಆಹ್ವಾನ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಕವಿ, ಸಾಹಿತಿ ಸಂಘಟಕ ಬಿ.ತಮ್ಮಯ ಸ್ಮರಣಾರ್ಥ ರಾಜ್ಯಮಟ್ಟದ ಹನಿಗವನ ಸ್ಪರ್ಧೆಯನ್ನು ಯುವವಾಹಿನಿ(ರಿ) ಬಂಟ್ವಾಳ ತಾಲ್ಲೂಕು ಘಟಕ ಆಯೋಜಿಸುತ್ತಿದೆ. ಸ್ಪರ್ಧೆಯು ವಿದ್ಯಾರ್ಥಿ ವಿಭಾಗ ಮತ್ತು ಸಾರ್ವಜನಿಕ  ವಿಭಾಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಆಸಕ್ತ ಕವಿಗಳು ತಮ್ಮ ಸ್ವರಚಿತ ನಾಲ್ಕು ಹನಿಗವನ/ಚುಟುಕಗಳನ್ನು ಕಳುಹಿಸಿಕೊಡಬೇಕು.  ವಿದ್ಯಾರ್ಥಿ ವಿಭಾಗದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಪ್ರಾಂಶುಪಾಲರ  ದೃಢೀಕರಣ ಪತ್ರದೊಂದಿಗೆ ಸ್ವರಚಿತ ನಾಲ್ಕು ಹನಿಗವನಗಳನ್ನು ಅಕ್ಟೋಬರ್‌ 30 ರ ಒಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡಲು  ಸೂಚಿಸಲಾಗಿದೆ. ವಿಳಾಸ : ಅಧ್ಯಕ್ಷರು, ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕ,,ಯುವವಾಹಿನಿ ಭವನ, ಖಾಸಗಿ ಬಸ್ಸು ನಿಲ್ದಾಣದ ಹಿಂದುಗಡೆ, ಅಂಚೆ ಜೋಡುಮಾರ್ಗ, ಬಿ.ಸಿ ರೋಡ್ ಬಂಟ್ವಾಳ ತಾಲೂಕು 574219, ಸಂಪರ್ಕ ಸಂಖ್ಯೆ: 9141406588

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ