ಕಲ್ಲಡ್ಕ

ಹಿಂದು ಜಾಗರಣಾ ವೇದಿಕೆ ವತಿಯಿಂದ ನರಹರಿ ಬೆಟ್ಟದಲ್ಲಿ ಭಾನುವಾರ ಜನಜಾಗೃತಿಗೆ ಪಾದಯಾತ್ರೆ, ಸಭೆ

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ನಮ್ಮ ನಡಿಗೆ ನರಹರಿಯ ಕಡೆಗೆ ಎಂಬ ಶೀರ್ಷಿಕೆಯೊಂದಿಗೆ ಪಾದಯಾತ್ರೆ ಮತ್ತು ಜನಜಾಗೃತಿ ಸಾರ್ವಜನಿಕ ಸಭೆಯು ಅ.17 ರಂದು ಬೆಳಗ್ಗೆ ನಡೆಯಲಿದೆ. ಬೆಳಗ್ಗೆ ಸುಮಾರು 7ಕ್ಕೆ ಕಲ್ಲಡ್ಕ ಶ್ರೀರಾಮ ಮಂದಿರದ ಬಳಿಯಿಂದ ಮತ್ತು ಮೆಲ್ಕಾರ್ ಜಂಕ್ಷನ್ ನಿಂದ ಪಾದಯಾತ್ರೆ ನಡೆಯಲಿದ್ದು. ಈ ಪಾದಯಾತ್ರೆ ನರಹರಿ ಪರ್ವತದ ದೇವಸ್ಥಾನದ ಬಳಿ ಸಮಾಪನಗೊಂಡ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆ  ರಾಜ್ಯಾಧ್ಯಕ್ಷರಾದ ಬಿ. ಎಸ್. ಪೈ, ಹಿಂದೂ ಜಾಗರಣ ವೇದಿಕೆ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ,  ಭಾಗವಹಿಸಲಿದ್ದಾರೆ. ದಿಕ್ಸೂಚಿ ಭಾಷಣವನ್ನು ಬಾಲ ವಾಗ್ಮಿ ಹಾರಿಕಾ ಮಂಜುನಾಥ್ ರವರು ನಡೆಸಲಿದ್ದಾರೆ ಎಂದು ಹಿಂ.ಜಾ.ವೇ. ಪ್ರಕಟಣೆಯಲ್ಲಿ ತಿಳಿಸಿದೆ.

EDITED AND OWNED BY – HARISH MAMBADY. For Advertisements, News Contact Watsapp No: 9448548127

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.