Categories: Uncategorized

ವಿಕಲಚೇತನ ಫಲಾನುಭವಿಗಳಿಗೆ ಸಾಧನಾ ಸಲಕರಣೆ ವಿತರಣೆ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ವಿಕಲ ಚೇತನ ರ ಮತ್ತು ಹಿರಿಯ ನಾಗರಿಕ ರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನ ಫಲಾನುಭವಿಗಳಿಗೆ 2020-21 ಸಾಲಿನ ವಿಕಲ ಚೇತನರ ಸಾಧನ ಸಲಕರಣೆಗಳನ್ನು ( ದ್ವಿಚಕ್ರವಾಹನಗಳನ್ನು) ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಸಕರ ಕಚೇರಿ ಆವರಣದಲ್ಲಿ ವಿತರಿಸಿದರು. ಈ ಸಂದರ್ಭ ಬಂಟ್ವಾಳ ಸಿ.ಡಿ.ಪಿ.ಒ. ಗಾಯತ್ರಿ ಆರ್. ಕಂಬಳಿ, ಎಂ.ಆರ್.ಡಬ್ಲೂ ಗಿರೀಶ್ ಹಾಗೂ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತೆ ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.