ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ಡಾ.ಪ್ರಭಾಚಂದ್ರ ಜೈನ್ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ವಮಿತಿ ವತಿಯಿಂದ ಬುಧವಾರ ಸಂಜೆ ಸಮಾರೋಪಗೊಂಡ ಮೂರನೇ ವರ್ಷದ ಶಾರದೋತ್ಸವ ಶೋಭಾಯಾತ್ರೆ ಸರಳ ರೀತಿಯಲ್ಲಿ ನೆರವೇರಿತು. ಆ ಬಳಿಕ ಪುಚ್ಚಮೊಗರು ಫಲ್ಗುಣಿ ನದಿಯಲ್ಲಿ ಶಾರದಾ ವಿಗ್ರಹ ವಿಸರ್ಜಿಸಲಾಯಿತು. ಸಮಿತಿ ಅಧ್ಯಕ್ಷ ಹರೀಶ ಡಿ.ಪೂಜಾರಿ, ಪ್ರಮುಖರಾದ ಬೇಬಿ ಕುಂದರ್, ಲೋಕೇಶ ಶೆಟ್ಟಿ, ಉಮೇಶ ಶೆಟ್ಟಿ, ಜಗದೀಶ ಕೊಯಿಲ, ಗಣೇಶ ನಾಯಕ್, ಉಮೇಶ ಶೆಟ್ಟಿ, ಶಿವಾನಂದ ರೈ, ದಿನೇಶ ಶೆಟ್ಟಿಗಾರ್, ಅಶೋಕ ಆಚಾರ್ಯ, ಸೀತಾರಾಮ ಶಾಂತಿ, ದಿನೇಶ ಸುಂದರ ಶಾಂತಿ ಮತ್ತಿತರರು ಪಾಲ್ಗೊಂಡಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಸಿದ್ಧಕಟ್ಟೆಯಲ್ಲಿ ರೈ ನೇತೃತ್ವದಲ್ಲಿ ಶಾರದೋತ್ಸವ ಶೋಭಾಯಾತ್ರೆ"
Be the first to comment on "ಸಿದ್ಧಕಟ್ಟೆಯಲ್ಲಿ ರೈ ನೇತೃತ್ವದಲ್ಲಿ ಶಾರದೋತ್ಸವ ಶೋಭಾಯಾತ್ರೆ"