ವಾಮದಪದವು

ಸಿದ್ಧಕಟ್ಟೆಯಲ್ಲಿ ರೈ ನೇತೃತ್ವದಲ್ಲಿ ಶಾರದೋತ್ಸವ ಶೋಭಾಯಾತ್ರೆ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ಡಾ.ಪ್ರಭಾಚಂದ್ರ ಜೈನ್ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ವಮಿತಿ ವತಿಯಿಂದ ಬುಧವಾರ ಸಂಜೆ  ಸಮಾರೋಪಗೊಂಡ ಮೂರನೇ ವರ್ಷದ ಶಾರದೋತ್ಸವ ಶೋಭಾಯಾತ್ರೆ ಸರಳ ರೀತಿಯಲ್ಲಿ ನೆರವೇರಿತು. ಆ ಬಳಿಕ ಪುಚ್ಚಮೊಗರು ಫಲ್ಗುಣಿ ನದಿಯಲ್ಲಿ ಶಾರದಾ ವಿಗ್ರಹ ವಿಸರ್ಜಿಸಲಾಯಿತು. ಸಮಿತಿ ಅಧ್ಯಕ್ಷ ಹರೀಶ ಡಿ.ಪೂಜಾರಿ, ಪ್ರಮುಖರಾದ ಬೇಬಿ ಕುಂದರ್, ಲೋಕೇಶ ಶೆಟ್ಟಿ, ಉಮೇಶ ಶೆಟ್ಟಿ, ಜಗದೀಶ ಕೊಯಿಲ, ಗಣೇಶ ನಾಯಕ್, ಉಮೇಶ ಶೆಟ್ಟಿ, ಶಿವಾನಂದ ರೈ, ದಿನೇಶ ಶೆಟ್ಟಿಗಾರ್, ಅಶೋಕ ಆಚಾರ್ಯ, ಸೀತಾರಾಮ‌ ಶಾಂತಿ, ದಿನೇಶ ಸುಂದರ ಶಾಂತಿ  ಮತ್ತಿತರರು ಪಾಲ್ಗೊಂಡಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ