ಬಂಟ್ವಾಳ: ಕಳೆದ ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಹಾನಿಗೊಳಗಾಗಿದ್ದ ಬಂಟ್ವಾಳ ತಾಲೂಕಿನ ವಿದ್ಯಾಗಿರಿಯ ಎಸ್.ವಿ.ಎಸ್. ಶಾಲೆಯ ಬಳಿ ಮಾರ್ಗಸೂಚಿ ಪೀಠವನ್ನು ವಿಶ್ವಹಿಂದು ಪರಿಷದ್ ಬಜರಂಗದಳ ವತಿಯಿಂದ ಮರುಸ್ಥಾಪನೆಗೊಳಿಸಲಾಯಿತು. ಇದೇ ರೀತಿ ನಾಲ್ಕು ಕಡೆಗಳಲ್ಲಿ ಮಾರ್ಗಸೂಚಿ ಪೀಠಗಳನ್ನು ಸ್ಥಾಪಿಸಲಾಯಿತು. ಪ್ರಮುಖರಾದ ಭಾಸ್ಕರ ಧರ್ಮಸ್ಥಳ, ಭರತ್ ಕುಮ್ಡೆಲ್, ಗುರುರಾಜ್ ಬಂಟ್ವಾಳ, ಸಂತೋಷ್ ಸರಪಾಡಿ, ಪ್ರಸಾದ್ ಶಿವಾಜಿನಗರ ಬೆಂಜನಪದವು, ಅಬಿನ್ ರೈ, ದೀಪಕ್ ಅಜೇಕಳ, ಸಂದೀಪ್ ದರ್ಬಾಲ್ಕೆ, ಪ್ರವೀಣ್ ಕುಂಟಾಲಪಲ್ಕೆ ಹಾಗೂ ಬಂಟ್ವಾಳ ಪ್ರಖಂಡದ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಬಜರಂಗದಳ ವತಿಯಿಂದ ಮಾರ್ಗಸೂಚಿ ಪೀಠ ಮರುಸ್ಥಾಪನೆ"