ಬಂಟ್ವಾಳ: ಕಳೆದ ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಹಾನಿಗೊಳಗಾಗಿದ್ದ ಬಂಟ್ವಾಳ ತಾಲೂಕಿನ ವಿದ್ಯಾಗಿರಿಯ ಎಸ್.ವಿ.ಎಸ್. ಶಾಲೆಯ ಬಳಿ ಮಾರ್ಗಸೂಚಿ ಪೀಠವನ್ನು ವಿಶ್ವಹಿಂದು ಪರಿಷದ್ ಬಜರಂಗದಳ ವತಿಯಿಂದ ಮರುಸ್ಥಾಪನೆಗೊಳಿಸಲಾಯಿತು. ಇದೇ ರೀತಿ ನಾಲ್ಕು ಕಡೆಗಳಲ್ಲಿ ಮಾರ್ಗಸೂಚಿ ಪೀಠಗಳನ್ನು ಸ್ಥಾಪಿಸಲಾಯಿತು. ಪ್ರಮುಖರಾದ ಭಾಸ್ಕರ ಧರ್ಮಸ್ಥಳ, ಭರತ್ ಕುಮ್ಡೆಲ್, ಗುರುರಾಜ್ ಬಂಟ್ವಾಳ, ಸಂತೋಷ್ ಸರಪಾಡಿ, ಪ್ರಸಾದ್ ಶಿವಾಜಿನಗರ ಬೆಂಜನಪದವು, ಅಬಿನ್ ರೈ, ದೀಪಕ್ ಅಜೇಕಳ, ಸಂದೀಪ್ ದರ್ಬಾಲ್ಕೆ, ಪ್ರವೀಣ್ ಕುಂಟಾಲಪಲ್ಕೆ ಹಾಗೂ ಬಂಟ್ವಾಳ ಪ್ರಖಂಡದ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಜರಂಗದಳ ವತಿಯಿಂದ ಮಾರ್ಗಸೂಚಿ ಪೀಠ ಮರುಸ್ಥಾಪನೆ"