ಬಂಟ್ವಾಳ: ಶ್ರೀ ಕೃಷ್ಣ ಭಜನಾ ಮಂದಿರ(ರಿ) ಕರಿಮಜಲು – ಕೆದಿಲ,ದಶಮಾನೋತ್ಸವ ಅಂಗವಾಗಿ ಡಿ. 25ರಂದು ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಊರಿನ ಗಣ್ಯರಾದ ಗೋಪಾಲಕೃಷ್ಣ ಭಟ್ ಗಾಂಧಿನಗರ, ಬಾಲಪ್ಪ ಗೌಡ ಕುದುಂಬ್ಲಾಡಿ, ಉಮೇಶ್ ಪೂಜಾರಿ ಮುರುವ, ಲಕ್ಷ್ಮಣ ಕುಲಾಲ್ ಆನೆಡ್ಕ, ಚಂದ್ರಶೇಖರ ಭಟ್ ಕುಕ್ಕಾಜೆ, ಶಾರದ ಕಂಪ, ಹರೀಶ್ ಕುದುಂಬ್ಲಾಡಿ ಮತ್ತು ಮಂದಿರದ ಅಧ್ಯಕ್ಷರಾದ ಶ್ರೀನಿವಾಸ ಕುದುಂಬ್ಲಾಡಿ ಹಾಗೂ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕೆದಿಲ ಶ್ರೀ ಕೃಷ್ಣ ಭಜನಾ ಮಂದಿರ ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ"
Be the first to comment on "ಕೆದಿಲ ಶ್ರೀ ಕೃಷ್ಣ ಭಜನಾ ಮಂದಿರ ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ"