ಕಲ್ಲಡ್ಕ

ಅಮ್ಟೂರು ಶ್ರೀಕೃಷ್ಣ ಮಂದಿರ ಅಧ್ಯಕ್ಷರಾಗಿ ರಮೇಶ್ ಕರಿಂಗಾಣ ಆಯ್ಕೆ

ಬಂಟ್ವಾಳ: ಅಮ್ಟೂರಿನ ಶ್ರೀಕೃಷ್ಣಮಂದಿರದ ನೂತನ ಸಮಿತಿಯ ಆಯ್ಕೆ ನಡೆದಿದ್ದು, ರಮೇಶ್ ಕರಿಂಗಾಣ ಅಧ್ಯಕ್ಷರಾಗಿ ಆಯ್ಕೆಗೊಂಡರು. ಮೋಹನ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು.

 ಉಪಾಧ್ಯಕ್ಷರಾಗಿ ಕೌಶಿಲ್ ಶೆಟ್ಟಿ ಬಾಳಿಕೆ, ಕಾರ್ಯದರ್ಶಿಯಾಗಿ ಕುಶಾಲಪ್ಪಅಮ್ಟೂರು, ಜೊತೆ ಕಾರ್ಯದರ್ಶಿ ರೋಹಿತ್‌ ಅಮ್ಟೂರು, ಕೋಶಾಧಿಕಾರಿಯಾಗಿಕಾರ್ತಿಕ್ ಪೊಯ್ಯಕಂಡ, ಲೆಕ್ಕಪರಿಶೋಧಕರಾಗಿ ಶಂಕರ ಅಂಚನ್ ಪೊಯ್ಯಕಂಡ, ಮತ್ತು ಭಜನಾ ಸಂಘಟಕರಾಗಿ ಸುರೇಶ ಅಮ್ಟೂರು, ಸತೀಶ ಪೊಯ್ಯಕಂಡ, ಸುರೇಂದ್ರ ಪೊಯ್ಯಕಂಡ, ಪುರುಷೋತ್ತಮ ಶಾಂತಿಪಲಿಕೆ, ಉಮಾನಾಥ, ಗೌರವಾಧ್ಯಕ್ಷರಾಗಿ ಶಂಕರನಾರಾಯಣ ಐತಾಳ್ ಓಣಿಬೈಲು ಹಾಗೂ ಹಿಂದಿನ ಎಲ್ಲಾ ಪದಾಧಿಕಾರಿಗಳನ್ನು ಸಲಹೆಗಾರರಾಗಿ ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕುಶಾಲಪ್ಪ ಅಮ್ಟೂರು ಸ್ವಾಗತಿಸಿ, ನಿರ್ವಹಿಸಿದರು.ರಮೇಶ್‌ ಕರಿಂಗಾಣ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ