ಕಲ್ಲಡ್ಕ

ಭೂಸ್ವಾಧೀನ ವಿಚಾರ: ಕಲ್ಲಡ್ಕ ಪರಿಸರಕ್ಕೆ ಸಹಾಯಕ ಕಮೀಷನರ್ ನೇತೃತ್ವದ ತಂಡ ಭೇಟಿ

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಚತುಷ್ಪಥ ಕಾಮಗಾರಿ ಹಿನ್ನೆಲೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ಪಡೆದು ಜಾಗವನ್ನು ಹೆದ್ದಾರಿಗೆ ಬಿಟ್ಟುಕೊಡದೇ ಇರುವ ವಿಚಾರದ ಕುರಿತು ಮಂಗಳವಾರ ಮಂಗಳೂರು ಸಹಾಯಕ ಕಮೀಷನರ್ ನೇತೃತ್ವದ ತಂಡ ಕಲ್ಲಡ್ಕ ಭಾಗದಲ್ಲಿ ಸಂಬಂಧಪಟ್ಟ ಜಾಗದ ಮಾಲೀಕರನ್ನು ಭೇಟಿಯಾಗಿ ಮನವೊಲಿಸುವ ಕಾರ್ಯ ನಡೆಸಿದರು.

ಜಾಗ ಬಿಟ್ಟು ಕೊಡದೇ ಇದ್ದರೆ ಸರಕಾರದ ನಿಯಮ ಪ್ರಕಾರ ತೆರವು ಮಾಡಬೇಕಾದ ಕಾರ್ಯ ಮಾಡಲಾಗುವುದು ಎಂದು ಸಹಾಯಕ ಕಮೀಷನರ್ ಮದನ್‌ಮೋಹನ್ ಸಿ. ಎಚ್ಚರಿಸಿದರು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್, ಪಾಣೆಮಂಗಳೂರು ಕಂದಾಯ ನಿರೀಕ್ಷಕ ಧರ್ಮಸಾಮ್ರಾಜ್ಯ, ನರಿಕೊಂಬು ಗ್ರಾಮಕರಣಿಕ ಆತಿಕ್‌ ಕುಮಾರ್, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ವಿಜಯಶಂಕರ ಆಳ್ವ, ಗ್ರಾಮಸಹಾಯಕ ಮೋಹನ್, ಹೆದ್ದಾರಿ ಇಲಾಖೆ ಹಾಗೂ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ