ಬಂಟ್ವಾಳ: ಕಲ್ಲಡ್ಕದ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಜನೆ ಮತ್ತು ಸಾಮೂಹಿಕ ಹುಟ್ಟುಹಬ್ಬ ಕಾರ್ಯಕ್ರಮ ನಡೆಯಿತು.
ಶ್ರೀರಾಮ ಪ್ರೌಢಶಾಲೆಯ ವಿಜ್ಞಾನ ಅಧ್ಯಾಪಕರಾದ ಗೋಪಾಲಕೃಷ್ಣ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ಹೂಗುಚ್ಚ ನೀಡಿ ಸಾಕೇಂತಿಕವಾಗಿ ಸ್ವಾಗತಿಸಲಾಯಿತು. ಮನ್ವಿತಾ ಪ್ರೇರಣಾ ಗೀತೆ ಹಾಡಿದಳು. ಗೃಹರಕ್ಷಕ ಇಲಾಖೆಯ ತಾಲೂಕಿನ ಅಧಿಕಾರಿ ಐತಪ್ಪ ಅನಂತಾಡಿ, ಶ್ರೀರಾಮ ಪ್ರಾಥಮಿಕ ಶಾಲೆಯ ಮಾತೃಭಾರತಿ ಸಮಿತಿಯ ಸದಸ್ಯರಾದ ಮಮತಾ ಹಾಗೂ ಸಂಸ್ಕೃತ ಅಧ್ಯಾಪಕರಾದ ಅನ್ನಪೂರ್ಣ ಎನ್. ಭಟ್ ಉಪಸ್ಥಿತರಿದ್ದರು. ಕೃತಿಕಾ ಸ್ವಾಗತಿಸಿ, ಸುಮಾಧಾ ನಿರೂಪಿಸಿ, ಅಲ್ವಿದಾ ವಂದಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ಭಜನೆ, ಸಾಮೂಹಿಕ ಹುಟ್ಟುಹಬ್ಬ ಆಚರಣೆ"