ಬಂಟ್ವಾಳ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಕಚೇರಿಯಲ್ಲಿ ಸೇವಾ ಸಿಂಧು ಸರ್ವೀಸ್ ಸೆಂಟರ್ ಉದ್ಘಾಟನೆ

ಬಂಟ್ವಾಳ: ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ ( ರಿ) ಕಚೇರಿ ಕಟ್ಟಡ ಉನ್ನತ ಸೌಧದಲ್ಲಿ ಸೇವಾ ಸಿಂಧು ಡಿಜಿಟಲ್ ಸೇವಾ ಕಾಮನ್ ಸರ್ವೀಸ್ ಸೆಂಟರ್ ಉದ್ಘಾಟಿಸಲಾಯಿತು.

ಸೇವಾಕೇಂದ್ರವನ್ನು ದ.ಕ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ಉದ್ಘಾಟಿಸಿ ಜಿಲ್ಲೆಯ ಎಲ್ಲ ಗ್ರಾಮದಲ್ಲಿ ಸೇವಾಕೇಂದ್ರ ತೆರೆಯುವುದಾಗಿ ತಿಳಿಸಿದರು. ಮುಖ್ಯ ಆತಿಥಿಯಾಗಿ ಜನಜಾಗೃತಿ ವೇದಿಕೆ ಬಿ.ಸಿ ರೋಡ್ ವಲಯಾದ್ಯಕ್ಷರಾದ ರೊನಾಲ್ಡ್ ಡಿಸೋಜ, ತಾಲೂಕಿನ ಯೋಜನಾಧಿಕಾರಿ ಜಯಾನಂದ್.ಪಿ, ಎಂಐಎಸ್ ಯೋಜನಾಧಿಕಾರಿ ಮಹಂತೇಶ್ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು. ಬಂಟ್ವಾಳ ವಲಯ ಮೇಲ್ವಿಚಾರಕ ಕೇಶವ ನಿರೂಪಿಸಿ, ಸ್ವಾಗತಿಸಿರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ