ಬಂಟ್ವಾಳ

ಬಂಟ್ವಾಳ, ಬಿ.ಸಿ.ರೋಡ್ ವಲಯದ ಜನಜಾಗೃತಿ ವೇದಿಕೆ ಸಭೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಬಿ.ಸಿ.ರೋಡ್ ಮತ್ತು ಬಂಟ್ವಾಳ ವಲಯಗಳ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ನಡೆದಿದ್ದು, ಬಿ.ಸಿ.ರೋಡಿನ ನೂತನ ಅಧ್ಯಕ್ಷರಾಗಿ ಚಂದಪ್ಪ ಮೂಲ್ಯ ಮತ್ತು ಬಂಟ್ವಾಳ ವಲಯಾಧ್ಯಕ್ಷರಾಗಿ ಮನ್ಮಥ್ ಜೈನ್ ಆಯ್ಕೆಗೊಂಡರು.

ಮನ್ಮಥರಾಜ್ ಜೈನ್
ಚಂದಪ್ಪ ಮೂಲ್ಯ

ತಾಲೂಕಿನ ಯೋಜನಾಧಿಕಾರಿ ಜಯಾನಂದ ಪಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿ.ಸಿ.ರೋಡ್ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿಸೋಜ, ಒಕ್ಕೂಟಗಳ ಬಿಸಿರೋಡ್ ವಲಯದ ಅಧ್ಯಕ್ಷ ಶೇಖರ ಸಾಮಾನಿ, ಬಂಟ್ವಾಳ ವಲಯದ ಅಧ್ಯಕ್ಷರಾದ ವಸಂತ ಮೂಲ್ಯ, ವೇದಿಕೆ ಸದಸ್ಯರಾದ ಜಗದೀಶ್ ಭಂಡಾರಿ ಕೂರಿಯಾಳ, ಭಾರತಿ ಚೌಟ, ಜಗದೀಶ್, ಸುಭಾಶ್ಚಂದ್ರ ಜೈನ್, ದೇವಪ್ಪ ಕುಲಾಲ್, ಶಶಿಧರ್ ಆಚಾರ್ಯ, ಶ್ರೀನಿವಾಸ್, ಸದಾನಂದ ನಾವೂರ, ಪುರುಷೋತ್ತಮ್, ಹರೀಶ್ ಮಾಂಬಾಡಿ, ರಾಜೀವಿ ಉಪಸ್ಥಿತರಿದ್ದರು ಬಿಸಿರೋಡ್ ವಲಯದ ಮೇಲ್ವಿಚಾರಕರಾದ ವೇದಾವತಿ ಸ್ವಾಗತಿಸಿದರು, ಬಂಟ್ವಾಳ ವಲಯದ ಮೇಲ್ವಿಚಾರಕರಾದ ಕೇಶವ ಕೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ