ಬಂಟ್ವಾಳ

ಬಿ.ತಮ್ಮಯ ಸ್ಮರಣಾರ್ಥ ನಡೆದ ರಾಜ್ಯಮಟ್ಟದ ಹನಿಗವನ ಸ್ಪರ್ಧೆಯ ಫಲಿತಾಂಶ ಪ್ರಕಟ

ಬಂಟ್ವಾಳನ್ಯೂಸ್ ವರದಿ

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ಆಯೋಜಿಸಿದ ಕವಿ, ಸಾಹಿತಿ ಸಂಘಟಕ ಬಿ.ತಮ್ಮಯ ಸ್ಮರಣಾರ್ಥ ನಡೆಸಿದ ರಾಜ್ಯಮಟ್ಟದ ಹನಿಗವನ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಸಾರ್ವಜನಿಕ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ: ಸಹನಾ ಕಾಂತಬೈಲು, ಮಡಿಕೇರಿ,  ದ್ವಿತೀಯ: ಶಶಿಕಾಂತ್ ರಾ ಖೋತ, ಎಮ್ ಆರ್ ಪಿ ಎಲ್, ಇವರು ವಿಜೇತರಾಗಿರುತ್ತಾರೆ. ವಿದ್ಯಾರ್ಥಿ ವಿಭಾಗದಲ್ಲಿ ಪ್ರಥಮ: ಶ್ರೇಯಾ ಸಿ.ಪಿ., ಎಸ್ ಎಸ್ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯ, ದ್ವಿತೀಯ: ಹರ್ಷಿತ ಎಸ್ ಶಾಂತಿಮೂಲೆ, ಬೆಸೆಂಟ್ ಮಹಿಳಾ ಕಾಲೇಜು ಮಂಗಳೂರು ಇವರು ಬಹುಮಾನ ವಿಜೇತರಾಗಿರುತ್ತಾರೆ. ಬಂಟ್ವಾಳದಲ್ಲಿ ಆಯೋಜಿಸಲಾಗುವ ಬಿ ತಮ್ಮಯ್ಯ ಸಂಸ್ಮರಣ ಕಾರ್ಯಕ್ರಮದಲ್ಲಿ ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ