ಕಲ್ಲಡ್ಕ

ಕಂದೂರಿನಲ್ಲಿ ಮಡಿವಾಳ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಕಂದೂರಿನ ಶ್ರೀ ಮಾಚಿದೇವ ಸಭಾಭವನ ವಠಾರದಲ್ಲಿ ಮಡಿವಾಳ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟ ನಡೆಯಿತು.

ಬಂಟ್ವಾಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘ(ರಿ) ಕಂದೂರು ಹಾಗೂ  ಮಡಿವಾಳ ಯುವ ಬಳಗ ಬಂಟ್ವಾಳ ಮತ್ತು ಮಹಿಳಾ ಸಮಿತಿ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಪಿ.ಸಿ ಗ್ರೂಪ್ ಮಂಗಳೂರು ಮುಖ್ಯ ಪ್ರಬಂಧಕ ಹರೀಶ್ ಕುದುಂಬ್ಲಾಡಿ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಂಟ್ವಾಳ ತಾಲೂಕು ಮಡಿವಾಳರ ಸಮಾಜ ಸೇವಾ ಸಂಘ ಅಧ್ಯಕ್ಷ  ಎನ್ ಕೆ ಶಿವ ಅಧ್ಯಕ್ಷತೆ ವಹಿಸಿದ್ದರು. ಯುವಬಳಗದ ವತಿಯಿಂದ ಸದಸ್ಯರಿಗೆ ಕ್ರೀಡಾ ಸಮವಸ್ತ್ರ ವಿತರಿಸಲಾಯಿತು.. ಸಮಿತಿಯ ಗೌರವ ಸಲಹೆಗಾರರಾದ ಸೋಮಪ್ಪ ಮಾಸ್ತರ್ ರಾಯಿ , ಪುಷ್ಪರಾಜ ಕುಕ್ಕಾಜೆ , ಹರೀಶ್ ಮಂಕುಡೆ , ಮಹಿಳಾ ಸಮಿತಿ ಅಧ್ಯಕ್ಷೆ ವಿನೋದಾ ಬಿ.ಸಿ ರೋಡ್  ಉಪಸ್ಥಿತರಿದ್ದರು   ಸ್ಪರ್ಶಾ ಪಂಜಿಕಲ್ಲು ಪ್ರಾರ್ಥಿಸಿದರು,   ಯುವ ಬಳಗದ ಅಧ್ಯಕ್ಷ ದಿಲೀಪ್ ಪಂಜಿಕಲ್ಲು  ಸ್ವಾಗತಿಸಿ , ಕಾರ್ಯದರ್ಶಿ ವನೀತ್  ವಂದಿಸಿದರು ವೆಂಕಟೇಶ ಮಾಸ್ತರ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ