ಬಂಟ್ವಾಳ: ಬಂಟ್ವಾಳ ವಕೀಲರ ಸಂಘದ ವತಿಯಿಂದ ಸೈನ್ಯಾಧಿಕಾರಿಗಳಿಗೆ ಗೌರವ ನಮನ ಕಾರ್ಯಕ್ರಮ ಶುಕ್ರವಾರ ನಡೆಯಿತು. ಅಗ್ರಸೇನಾ ಮುಖ್ಯಸ್ಥ ಜ.ಬಿಪಿನ್ ರಾವತ್ ಮತ್ತು ಇತರ ಸೇನಾಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ವಕೀಲರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಕೀಲರ ಸಂಘ ಅಧ್ಯಕ್ಷ ಬಿ.ಗಣೇಶಾನಂದ ಸೋಮಯಾಜಿ, ಪ್ರಧಾನ ಕಾರ್ಯದರ್ಶಿ ಪ್ರದಾನ ಕಾರ್ಯದರ್ಶಿ ವೀರೇಂದ್ರ ಎಂ ಸಿದ್ದಕಟ್ಟೆ ಉಪಸ್ಥಿತರಿದ್ದರು. ಗೌರವ ನುಡಿ ನಮನ ಮಾತುಗಳನ್ನು ವಕೀಲರಾದ ಪ್ರಸಾದ್ ಕುಮಾರ್ ರೈ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಕಿರಿಯ ವಕೀಲರು ಭಾಗವಹಿಸಿ ಪುಷ್ಪ ನಮನ ನೆರವೇರಿಸಿದರು. ರವೀಂದ್ರ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಚಂದ್ರಶೇಖರ ಬೈರಿಕಟ್ಟೆ ವಂದನಾರ್ಪಣೆ ಮಾಡಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ವಕೀಲರ ಸಂಘದಿಂದ ಗೌರವ ನಮನ"
Be the first to comment on "ಬಂಟ್ವಾಳ ವಕೀಲರ ಸಂಘದಿಂದ ಗೌರವ ನಮನ"