ಬಂಟ್ವಾಳನ್ಯೂಸ್ ವರದಿ, www.bantwalnews.com REPORT
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬರಿಮಾರಿಗೆ ಕಾರ್ಯನಿಮಿತ್ತ ಬಂದಿದ್ದ ಅವರು, ಕಾರಿಂಜಕ್ಕೆ ಸಹಾಯಕ ಕಮೀಷನರ್ ಮದನ್ ಮೋಹನ್, ತಹಸೀಲ್ದಾರ್ ರಶ್ಮಿ ಎಸ್.ಆರ್. ಜೊತೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಇದೇ ಸಂದರ್ಭ ಗಣಿ ಇಲಾಖೆ ಅಧಿಕಾರಿಗಳು ಕಾರಿಂಜ ಸುತ್ತಮುತ್ತಲಿರುವ ಕ್ವಾರೆಗಳ ಕುರಿತ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಕಂದಾಯ, ಗಣಿ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಾರಿಂಜ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಭೇಟಿ, ಪರಿಶೀಲನೆ"