ಭೂಮಿ ಅಪ್ಡೇಟ್ ತಂತ್ರಾಂಶ ಅಳವಡಿಸುವ ಹಿನ್ನೆಲೆಯಲ್ಲಿ ಡಿಸೆಂಬರ್ 20ರಿಂದ 30ರವರೆಗೆ ಪಹಣಿ ವಿತರಣೆ ಇರುವುದಿಲ್ಲ. ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕಾರ್ಯಾಚರಿಸುವ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಈ ದಿನಗಳಂದು ಭೂಮಿ ಶಾಖೆ, ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣಾ ಕೆಲಸ ಕಾರ್ಯಗಳು ಇರುವುದಿಲ್ಲ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಡಿ.20ರಿಂದ 30ರವರೆಗೆ ಬಂಟ್ವಾಳದಲ್ಲಿ ಪಹಣಿ ವಿತರಣೆ ಇರುವುದಿಲ್ಲ: ತಹಸೀಲ್ದಾರ್"
Be the first to comment on "ಡಿ.20ರಿಂದ 30ರವರೆಗೆ ಬಂಟ್ವಾಳದಲ್ಲಿ ಪಹಣಿ ವಿತರಣೆ ಇರುವುದಿಲ್ಲ: ತಹಸೀಲ್ದಾರ್"