ಕಲ್ಲಡ್ಕ

ದಾಸಕೋಡಿಯಲ್ಲಿ ಅಂಗನವಾಡಿ ಕೇಂದ್ರ ನೂತನ ಕಟ್ಟಡ ಉದ್ಘಾಟನೆ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ: ಕಲ್ಲಡ್ಕ ಸಮೀಪದ ದಾಸಕೋಡಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಮಾಜಿ ಶಾಸಕ ಎ. ರುಕ್ಮಯ ಪೂಜಾರಿ ಉದ್ಘಾಟಿಸಿದರು. ಬಾಳ್ತಿಲ ಗ್ರಾ.ಪಂ ಅಧ್ಯಕ್ಷೆ ಹಿರಣ್ಮಯಿ ಸ್ತ್ರೀ ಶಕ್ತಿ ಗುಂಪುಗಳ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ತ್ರೀ ಶಕ್ತಿ ಸದಸ್ಯರಿಗೆ ವೈದ್ಯಕೀಯ ತಪಾಸಣಾ ಕಾರ್ಯಕ್ರಮ ನಡೆಯಿತು. ಇಲಾಖಾಧಿಕಾರಿ ಗಾಯತ್ರಿ ಕಂಬಳಿ , ವೈದ್ಯಾಧಿಕಾರಿ ಪ್ರಜ್ಞಾ ಶರ್ಮ,  ಅಭಿವೃದ್ಧಿ ಅಧಿಕಾರಿ ಸಂಧ್ಯಾ, ಉಪಾಧ್ಯಕ್ಷೆ ಜ್ಯೋತಿ, ಗ್ರಾ.ಪಂ ಸದಸ್ಯರಾದ ಬಿ.ಕೆ ಪೂಜಾರಿ, ಅಶೋಕ, ಮಲ್ಲಿಕಾ , ಚಂದ್ರಶೇಖರ , ಚೈತ್ರ, ಶೋಭ, ವಿಠಲ ನಾಕ್, ಪ್ರಮುಖರಾದ ಶುಭಶ್ರೀ, ಸದಾಶಿವ ಆಚಾರ್, ಶೃತಿ, ಮೋಹನ್ ಪಿ.ಎಸ್. ಮೊದಲಾದವರು  ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗಾಯತ್ರಿ ಕಂಬಳಿ, ರಾಜೇಶ್ ಪದ್ಮಿನಿ, ಬಿ.ಆರ್. ಕಬಕ ಗೀತಾ, ಶೋಭ ಇವರನ್ನು ಅಭಿನಂದಿಸಲಾಯಿತು. ಜ್ಞಾನ ವಿಕಾಸ ಸಮಿತಿಯ ಪದ್ಮನಿ ಸ್ವಾಗತಿಸಿ , ವಿನುತ ವಂದಿಸಿದರು. ಲಲಿತ ನಿರೂಪಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ