ಸಾಧಕರು

ಶ್ರೀನಿವಾಸ್ ತಾಂತ್ರಿಕ ಮಹಾವಿದ್ಯಾಲಯದ ಉದ್ಯೋಗ, ತರಬೇತಿ ವಿಭಾಗ ಮುಖ್ಯಸ್ಥ ಧೀರಜ್ ಹೆಬ್ರಿ ಅವರಿಗೆ ಡಾಕ್ಟರೇಟ್

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ:  ಮಂಗಳೂರು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾಗಿರುವ ಬಿ.ಸಿ.ರೋಡ್ ಕೈಕುಂಜೆ ನಿವಾಸಿ ಧೀರಜ್ ಹೆಬ್ರಿ ಅವರು ಮಂಡಿಸಿದ ಕಲರ್ ಬೇಸ್‌ಡ್ ಕ್ಲಾಸ್ಸಿಫಿಕೇಷನ್ ಆಫ್ ಫುಡ್ ಗ್ರೈನ್ ವೆರೈಟೀಸ್ ಯೂಸಿಂಗ್ ಆರ್ಟಿಫಿಷಿಯಲ್ ನ್ಯೂರಲ್ ನೆಟ್‌ವರ್ಕ್ ಎಂಬ ಸಂಶೋಧನಾ ಪ್ರಬಂಧಕ್ಕಾಗಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ನೀಡಿದೆ. ಧೀರಜ್ ಅವರು  ಬಂಟ್ವಾಳದ ನಿವೃತ್ತ ರೈಲ್ವೆ ನಿಲ್ದಾಣಾಧಿಕಾರಿ ಎಚ್. ರವಿಶಂಕರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕಿ ಸುಜಾತಾ ಕುಮಾರಿ ಅವರ ಪುತ್ರ. ಬಂಟ್ವಾಳ ಲಯನ್ಸ್ ಕ್ಲಬ್‌ನ ಕಾರ್ಯದರ್ಶಿಯಾಗಿರುವ ಅವರು ಜೋಡುಮಾರ್ಗ ಜೇಸಿಯ ಸಕ್ರಿಯ ಸದಸ್ಯರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ