![](https://i0.wp.com/bantwalnews.com/wp-content/uploads/2021/07/aaniya-darbar.jpeg?resize=456%2C640&ssl=1)
![](https://i0.wp.com/bantwalnews.com/wp-content/uploads/2022/01/WhatsApp-Image-2022-01-01-at-18.31.12.jpeg?resize=638%2C905&ssl=1)
![](https://i0.wp.com/bantwalnews.com/wp-content/uploads/2021/11/WhatsApp-Image-2021-11-14-at-17.57.29.jpeg?resize=629%2C1024&ssl=1)
![](https://i0.wp.com/bantwalnews.com/wp-content/uploads/2021/12/BANTWALNEWS.jpg?resize=731%2C496&ssl=1)
www.bantwalnews.com Report ಬಂಟ್ವಾಳನ್ಯೂಸ್ ವರದಿ
![](https://i0.wp.com/bantwalnews.com/wp-content/uploads/2022/01/IMG-20220110-WA0038-1.jpg?resize=800%2C600&ssl=1)
ಬಂಟ್ವಾಳ: ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ರಾತ್ರಿ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಇವರು ಸಂಗಬೆಟ್ಟು ಗ್ರಾಮದ ಜಿನ್ನಪ್ಪ ನಾಯ್ಕ್ (71) ಎಂದು ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಹೊಂದಿದ್ದ ಜಿನ್ನಪ್ಪ ನಾಯ್ಕ್ ದೀರ್ಘಕಾಲದ ಮಂಡಿನೋವಿನಿಂದ ಬಳಲುತ್ತಿದ್ದರು. ಸೋಮವಾರ ರಾತ್ರಿ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ್ದು, ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು ಎಂದು ಆತ್ಮಹತ್ಯೆ ಪ್ರಕರಣ ದಾಖಲಿಸಿರುವ ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆ"