ಕಲ್ಲಡ್ಕ

ಚೆಸ್ ಪಂದ್ಯಾಟದಲ್ಲಿ ‘ಯಶಸ್ವಿ’ ಸಾಧನೆ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವಸಬಲೀಕರಣ ಮತ್ತುಕ್ರೀಡಾ ಇಲಾಖೆ, ದ.ಕ.ಜಿಲ್ಲೆ ಇವರುಗಳ ಸಹಯೋಗದೊಂದಿಗ ೨೦೨೧-೨೨ನೇ ಸಾಲಿನಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ನಡೆದ ಮುಕ್ತ ಚೆಸ್ ಮತ್ತುಕೇರಂ ಪಂದ್ಯಾಟದಲ್ಲಿ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರಥಮ ಬಿಸಿಎ ವಿದ್ಯಾರ್ಥಿನಿ ಯಶಸ್ವಿ ಕೆ. ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವೀತಿಯ ಸ್ಥಾನ ಪಡೆದಿರುತ್ತಾರೆ.ಇವರ ಸಾಧನೆಗೆ ಕಾಲೇಜಿನ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್‌ ಕಾಯರ್‌ಕಟ್ಟೆ, ದೈಹಿಕ ಶಿಕ್ಷಣ ಶಿಕ್ಷಕ ವಿಘ್ನೇಶ್ ಅಭಿನಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.