www.bantwalnews.com Report ಬಂಟ್ವಾಳನ್ಯೂಸ್ ವರದಿ
ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವಸಬಲೀಕರಣ ಮತ್ತುಕ್ರೀಡಾ ಇಲಾಖೆ, ದ.ಕ.ಜಿಲ್ಲೆ ಇವರುಗಳ ಸಹಯೋಗದೊಂದಿಗ ೨೦೨೧-೨೨ನೇ ಸಾಲಿನಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ನಡೆದ ಮುಕ್ತ ಚೆಸ್ ಮತ್ತುಕೇರಂ ಪಂದ್ಯಾಟದಲ್ಲಿ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರಥಮ ಬಿಸಿಎ ವಿದ್ಯಾರ್ಥಿನಿ ಯಶಸ್ವಿ ಕೆ. ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವೀತಿಯ ಸ್ಥಾನ ಪಡೆದಿರುತ್ತಾರೆ.ಇವರ ಸಾಧನೆಗೆ ಕಾಲೇಜಿನ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ಕಟ್ಟೆ, ದೈಹಿಕ ಶಿಕ್ಷಣ ಶಿಕ್ಷಕ ವಿಘ್ನೇಶ್ ಅಭಿನಂದಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…