ವಿಟ್ಲ

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಮಹಾಲಿಂಗ ನಾಯ್ಕ್ ಅವರ ಮನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ, ಸನ್ಮಾನ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಆಧುನಿಕ ಭಗೀರಥ ಮಹಾಲಿಂಗ ನಾಯ್ಕ್ ಅವರ ಮನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಪುತ್ತೂರು ಶಾಸಕ ಸಂಜೀವ ಮಠಂದೂರು, ತಹಸೀಲ್ದಾರ್ ರಶ್ಮಿ ಎಸ್.ಆರ್. ಭೇಟಿ ನೀಡಿದ್ದಾರೆ..

ಬಂಟ್ವಾಳ: ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಆಧುನಿಕ ಭಗೀರಥ ಮಹಾಲಿಂಗ ನಾಯ್ಕ್ ಅವರ ಮನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಸನ್ಮಾನಿಸಿದರು.

ಜಾಹೀರಾತು

ಬಿಜೆಪಿ ಮುಖಂಡರಾದ ಆರ್.ಸಿ.ನಾರಾಯಣ, ದೇವಪ್ಪ ಪೂಜಾರಿ, ಪ್ರಕಾಶ್ ಅಂಚನ್, ರವೀಶ್ ಶೆಟ್ಟಿ, ಹರಿಪ್ರಸಾದ್ ಯಾದವ್, ಯಶೋಧರ ಕರ್ಬೆಟ್ಟು, ಡೊಂಬಯ್ಯ ಅರಳ, ಕಾರ್ತಿಕ್ ಬಲ್ಲಾಳ್, ಜಯಶ್ರೀ ಕೋಡಂದೂರು, ಯಶಸ್ವಿನಿ ಶಾಸ್ತ್ರಿ, ದಯಾನಂದ ಶೆಟ್ಟಿ, ರಾಜೀವ ಭಂಡಾರಿ, ತಾರಾನಾಥ ಆಳ್ವ, ಪುರುಷೋತ್ತಮ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಸಿಬ್ಬಂದಿ ಜೊತೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಮಹಾಲಿಂಗ ನಾಯ್ಕ ಅವರ ಮನೆಗೆ ಭೇಟಿ ನೀಡಿದರು. ಉಪತಹಸೀಲ್ದಾರ್ ದಿವಾಕರ ಮುಗುಳ್ಯ, ನವೀನ್ ಕುಮಾರ್, ಕಂದಾಯ ನಿರೀಕ್ಷಕ ಮಂಜುನಾಥ್, ಗ್ರಾಮ ಕರಣಿಕ ವಿನುತಾ ಮತ್ತಿತರರು ಜತೆಗಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ