www.bantwalnews.com Report ಬಂಟ್ವಾಳನ್ಯೂಸ್ ವರದಿ
ಬಂಟ್ವಾಳ: ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಶನಿವಾರ ಬೆಳಗ್ಗೆ ಪಾಣೆಮಂಗಳೂರು ಸಮೀಪದ ನಂದಾವರ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿರುವ ಸೇತುವೆಯಿಂದ ತೋಡಿನ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಪಾಣೆಮಂಗಳೂರು ಪೇಟೆಗೆ ಬಂದವರು ಅಲ್ಲಿಂದ ಆಟೊದಲ್ಲಿ ನಂದಾವರ ಕಡೆಗೆ ಬಂದು ಅಲ್ಲೇ ಪಕ್ಕದಲ್ಲಿ ಕಿರುಸೇತುವೆಯಿಂದ ಹಾರಿದ್ದಾರೆ. ಘಟನೆಯ ಬೆನ್ನಿಗೆ ಗೂಡಿನಬಳಿಯ ಈಜುಗಾರರು ಮೃತದೇಹವನ್ನು ಮೇಲಕ್ಕೆತ್ತಲು ಸಹಕರಿಸಿದರು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಂದಾವರ ಸಮೀಪ ಸೇತುವೆಯಿಂದ ಹಾರಿ ಆತ್ಮಹತ್ಯೆ"