ಬಂಟ್ವಾಳ

ತೆರೆದ ಕ್ವಾರಿ ಹೊಂಡಕ್ಕೆ ಬಿದ್ದು ಇಬ್ಬರು ಮೃತ್ಯುವಶ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಂಟ್ವಾಳ ಪುರಸಭೆ ಮತ್ತು ನರಿಕೊಂಬು ಗ್ರಾಮದ ಗಡಿಭಾಗದಲ್ಲಿರುವ ಏಲಬೆ ಎಂಬಲ್ಲಿ ತೆರೆದ ಕಲ್ಲಿನ ಕೋರೆಯ ಹೊಂಡದಲ್ಲಿದ್ದ ನೀರಿಗೆ ಬಿದ್ದು ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಬಳಿಕ ನಡೆದಿದೆ. ಸ್ಥಳೀಯ ನಿವಾಸಿ ಜಗದೀಶ್(45) ಹಾಗೂ ಅಲ್ಲಿಪಾದೆ ನಿವಾಸಿ ನಿದೀಶ್(17) ಮೃತಪಟ್ಟವರು.  ಸಂಜೆ ವೇಳೆ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹಗಳನ್ನು ತೆಗೆಯಲಾಗಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕದಳ ಸಿಬ್ಬಂದಿ ತೆರಳಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ